ಪಂಜಾಬ್ ಅಧಿಕಾರಿಗಳ ದಿಲ್ಲಿ ಪ್ರವಾಸ: ಮನ್ ಸ್ಪಷ್ಟನೆ
Team Udayavani, Apr 15, 2022, 7:02 AM IST
ಚಂಡೀಗಡ: “ಅಗತ್ಯ ಬಿದ್ದರೆ ನಮ್ಮ ಸರ್ಕಾರದ ಅಧಿಕಾರಿಗಳನ್ನು ಇಸ್ರೇಲ್ಗೂ ಕಳುಹಿಸುತ್ತೇವೆ’ ಹೀಗೆಂದು ಗುಡುಗಿದ್ದು ಪಂಜಾಬ್ ಸಿಎಂ ಭಗವಂತ ಸಿಂಗ್ ಮಾನ್.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಂಜಾಬ್ ಸಿಎಂ ಅನುಪಸ್ಥಿತಿಯಲ್ಲಿ ನವದೆಹಲಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಕ್ಕೆ ಪ್ರತಿಪಕ್ಷಗಳು ವ್ಯಕ್ತಪಡಿಸಿದ ಟೀಕೆಗೆ ಪ್ರತ್ಯುತ್ತರವಾಗಿ ಮಾನ್ ಈ ಮಾತುಗಳನ್ನಾಡಿದ್ದಾರೆ.
“ದೆಹಲಿ ಸರ್ಕಾರದ ಶಿಕ್ಷಣ, ವಿದ್ಯುತ್, ಆರೋಗ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಸಾಧನೆ ಮಾಡಿದೆ. ಹೀಗಾಗಿ, ಅಲ್ಲಿನ ಉತ್ತಮ ಅಂಶಗಳನ್ನು ಅಧ್ಯಯನ ನಡೆಸಲು ಅಧಿಕಾರಿಗಳನ್ನು ನವದೆಹಲಿಗೆ ಕಳುಹಿಸಲಾಗಿತ್ತು. ಉತ್ತಮ ವಿಚಾರಗಳಿರುವ ಕಡೆಗೆ ಅಧಿಕಾರಿಗಳನ್ನು ಕಳಿಸಿ ಅವರಿಂದ ಆ ಬಗ್ಗೆ ಅರಿವು ತರಲು ಪ್ರಯತ್ನಿಸುವುದರಲ್ಲಿ ಯಾವ ತಪ್ಪಿದೆ ಎಂದು ಅವರು ಕೇಳಿದ್ದಾರೆ.
ಅಗತ್ಯ ಬಿದ್ದರೆ ತರಬೇತಿಗಾಗಿ ನಮ್ಮ ಅಧಿಕಾರಿಗಳನ್ನು ಇಸ್ರೇಲ್ಗೆ ಕೂಡ ಕಳುಹಿಸುತ್ತೇವೆ. ಗುಜರಾತ್, ಆಂಧ್ರಪ್ರದೇಶ, ತಮಿಳುನಾಡಿಗೆ ಕೂಡ ಕಳುಹಿಸುತ್ತೇವೆ. ಅದಕ್ಕೆ ಇನ್ನೊಬ್ಬರೇಕೆ ಆಕ್ಷೇಪ ಮಾಡಬೇಕು’ ಎಂದು ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್