ಪ್ರೇಮಪ್ರಕರಣ: ಲಾಕ್ ಡೌನ್ ನಡುವೆ ಮಗಳನ್ನು ಹತ್ಯೆಗೈದು ರಹಸ್ಯವಾಗಿ ಶವವನ್ನು ಸುಟ್ಟುಬಿಟ್ಟರು!

ಮೃತ ಯುವತಿಯ ತಾಯಿ, ಚಿಕ್ಕಪ್ಪ ಮತ್ತು ಸಹೋದರ ಕೊಲೆ ಮಾಡಿರುವುದನ್ನು ತಪ್ಪೊಪ್ಪಿಕೊಂಡಿದ್ದರು.

Team Udayavani, Apr 28, 2020, 1:56 PM IST

ಪ್ರೇಮಪ್ರಕರಣ: ಲಾಕ್ ಡೌನ್ ನಡುವೆ ಮಗಳನ್ನು ಹತ್ಯೆಗೈದು ರಹಸ್ಯವಾಗಿ ಶವವನ್ನು ಸುಟ್ಟುಬಿಟ್ಟರು

Representative Image

ಚಂಡೀಗಢ್: ಪ್ರೇಮ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು 19 ವರ್ಷದ ಯುವತಿಯನ್ನು ಹತ್ಯೆಗೈದು ನಂತರ ಗುಟ್ಟಾಗಿ ಅಂತ್ಯಸಂಸ್ಕಾರ ನಡೆಸಿದ ಘಟನೆ ಪಂಜಾಬ್ ನ ಹೋಶಿಯಾರ್ ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣದ ಆರೋಪದಡಿ ಐವರ ವಿರುದ್ಧ ದೂರು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಪೊಲೀಸರು ಮೃತ ಯುವತಿಯ ತಾಯಿ ಬಲ್ವಿಂದರ್, ಚಿಕ್ಕಪ್ಪ ಸಾದೇವ್, ಸಹೋದರ ಗುರುದೀಪ್ ಸಿಂಗ್(ಪಂಜಾಬ್ ಪೊಲೀಸ್ ಇಲಾಖೆಯ ಉದ್ಯೋಗಿ, ಅಲ್ಲದೇ ಸಿಎಂ ಭದ್ರತಾದಳದಲ್ಲಿ ಕಾರ್ಯನಿರ್ವಹಿಸಲು ನಿಯೋಜನೆಗೊಂಡಿದ್ದ) ನನ್ನು ಬಂಧಿಸಿದ್ದಾರೆ ಎಂದು ವರದಿ ಹೇಳಿದೆ.

ಸಂತ್ರಸ್ತೆಯ ತಾಯಿ ಬಲ್ವಿಂದರ್ ಕೌರ್ ಏಪ್ರಿಲ್ 22ರಂದು ಠಾಣೆಗೆ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದಳು. ನನ್ನ ಮಗಳು ಜಸ್ಪ್ರೀತ್ ಸಿಂಗ್ ನಮಗೆ ಯಾವುದೇ ಮಾಹಿತಿ ನೀಡದೆ ಮನೆ ಬಿಟ್ಟು ಹೋಗಿದ್ದಾಳೆ. ನನ್ನ ಮಗಳ ನಾಪತ್ತೆಗೆ ಅಮಾನ್ ಪ್ರೀತ್ ಸಿಂಗ್ ಅಲಿಯಾಸ್ ಅಮಾನ್ ಎಂಬಾತನೇ ಹೊಣೆಗಾರ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದೆ.

ದೂರು ನೀಡಿ ಒಂದು ದಿನದ ನಂತರ ಬಲ್ವಿಂದರ್ ಕೌರ್ ಪೊಲೀಸರಿಗೆ ಕರೆ ಮಾಡಿ, ನನ್ನ ಮಗಳು ಗಾರ್ ಶಂಕರ್ ರೈಲ್ವೆ ನಿಲ್ದಾಣದ ಸಮೀಪ ಪತ್ತೆಯಾಗಿದ್ದು, ಆಕೆಯನ್ನು ಮನೆಗೆ ಕರೆತಂದಿರುವುದಾಗಿ ತಿಳಿಸಿದ್ದಳು. ಪೊಲೀಸ್ ತನಿಖೆ ವೇಳೆ ನಿಜಾಂಶ ಪತ್ತೆಯಾಗಿತ್ತು.

ಮೃತ ಜಸ್ಪ್ರೀತ್ ಮತ್ತು ಅಮಾನ್ ನಡುವೆ ಪ್ರೇಮಾಂಕುರವಾಗಿತ್ತು. ಆಕೆ ಅಮಾನ್ ಮನೆಗೆ ಹೋಗಿದ್ದನ್ನು ಕುಟುಂಬದ ಸದಸ್ಯರು ಪತ್ತೆಹಚ್ಚಿದ್ದರು. ನಂತರ ಆಕೆಯನ್ನು ಸ್ಥಳೀಯ ಪಂಚಾಯತ್ ನವರ ಮಧ್ಯಪ್ರವೇಶದ ಮಾತುಕತೆ ಮೂಲಕ ಮನೆಗೆ ಕರೆದುಕೊಂಡು ಬಂದಿದ್ದರು.

ಮೃತ ಯುವತಿಯ ತಾಯಿ, ಚಿಕ್ಕಪ್ಪ ಮತ್ತು ಸಹೋದರ ಕೊಲೆ ಮಾಡಿರುವುದನ್ನು ತಪ್ಪೊಪ್ಪಿಕೊಂಡಿದ್ದರು. ಏ.25ರಂದು ರಾತ್ರಿ ಮಗಳಿಗೆ ನಿದ್ದೆ ಮಾತ್ರೆಯನ್ನು ಕೊಟ್ಟಿರುವುದಾಗಿ ತಾಯಿ ತಿಳಿಸಿದ್ದಾಳೆ. ನಂತರ ಆರೋಪಿಗಳಾದದ ಶಿವರಾಜ್ ಮತ್ತು ಲಾಲಾ ಆಕೆಯನ್ನು ಉಸಿರುಗಟ್ಟಿಸಿ ಸಾಯಿಸಿದ್ದರು. ಬಳಿಕ ಸತ್ಯದೇವ್, ಗುರು ದೀಪ್ ಹಾಗೂ ಮತ್ತಿತರರು ಸೇರಿ ಶವವನ್ನು ಸುಟ್ಟುಹಾಕಿರುವುದಾಗಿ ಹೋಶಿಯಾರ್ ಪುರ್ ಠಾಣಾಧಿಕಾರಿ ಇಕ್ಬಾಲ್ ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.