Covid-19 ಎಫೆಕ್ಟ್; ಪಂಜಾಬ್ ನಲ್ಲಿ ಬಸ್ ಸಂಚಾರ, ದಿಲ್ಲಿಯಲ್ಲಿ ರೆಸ್ಟೋರೆಂಟ್, ಹೋಟೆಲ್ ಬಂದ್

ಸಾರ್ವಜನಿಕರು ಕೂಡಾ 20ಕ್ಕಿಂತ ಹೆಚ್ಚು ಜನರು ಗುಂಪುಗೂಡಬಾರದು ಎಂದು ಸೂಚನೆ ನೀಡಿದೆ

Team Udayavani, Mar 19, 2020, 6:33 PM IST

Covid-19 ಎಫೆಕ್ಟ್; ಪಂಜಾಬ್ ನಲ್ಲಿ ಬಸ್ ಸಂಚಾರ, ದಿಲ್ಲಿಯಲ್ಲಿ ರೆಸ್ಟೋರೆಂಟ್, ಹೋಟೆಲ್ ಬಂದ್

Representative Image

ಚಂಡೀಗಢ್: ಕೋವಿಡ್-19 ಮಹಾಮಾರಿಗೆ ಜಗತ್ತು ತತ್ತರಿಸಿ ಹೋಗಿದ್ದು, ಪಂಜಾಬ್ ನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್-19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾದಂತಾಗಿದೆ.

ಅಲ್ಲದೇ ಹೆಚ್ಚಿನ ಮುಂಜಾಗ್ರತಾ ಕ್ರಮವಾಗಿ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಬಂದ್ ಮಾಡುವಂತೆ ಪಂಜಾಬ್ ಸರ್ಕಾರ ಘೋಷಿಸಿದೆ.

ಮಾರ್ಚ್ 21ರಿಂದ ಬಸ್ , ಆಟೋ, ಟೆಂಪೋ ಸೇರಿದಂತೆ ಎಲ್ಲಾ ವಾಹನ ಸಂಚಾರ ನಿಷೇಧಿಸುವಂತೆ ಸೂಚಿಸಿದೆ. ಮಾರಕ ಕೋವಿಡ್-19 ವೈರಸ್ ಹಾವಳಿ ತಡೆಯಲು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ  ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ಸಾರ್ವಜನಿಕರು ಕೂಡಾ 20ಕ್ಕಿಂತ ಹೆಚ್ಚು ಜನರು ಗುಂಪುಗೂಡಬಾರದು ಎಂದು ಸೂಚನೆ ನೀಡಿದೆ. ಎಲ್ಲಾ ಪರೀಕ್ಷೆಗಳನ್ನು ಪಂಜಾಬ್ ಸರ್ಕಾರ ಮುಂದೂಡಿದೆ. ಪರೀಕ್ಷೆಗಳ ಹೊಸ ವೇಳಾಪಟ್ಟಿಯನ್ನು ಏಪ್ರಿಲ್ 1ರಂದು ಘೋಷಿಸುವ ಸಾಧ್ಯತೆ ಇದ್ದಿರುವುದಾಗಿ ಹೇಳಿದೆ.

ದಿಲ್ಲಿಯಲ್ಲಿ ಹೋಟೆಲ್, ರೆಸ್ಟೋರೆಂಟ್ ಬಂದ್:
ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ರಾಜಧಾನಿಯಲ್ಲಿ ವಾಸವಾಗಿರುವ ಎಲ್ಲಾ ಜನರು ಮನೆಯಲ್ಲಿಯೇ ವಾಸ್ತವ್ಯ ಹೂಡುವಂತೆ ಮನವಿ ಮಾಡಿಕೊಂಡಿದ್ದಾರೆ. ದಿಲ್ಲಿಯಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಬಂದ್ ಮಾಡುವಂತೆ ಸೂಚನೆ ನೀಡಿದ್ದಾರೆ. ಆದರೆ ಹೋಮ್ ಡೆಲಿವರಿ ಸೇವೆ ಚಾಲ್ತಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.

ಪರಿಸ್ಥಿತಿ ತಿಳಿಯಾಗುವವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಬಂದ್ ಮುಂದುವರಿಯಲಿದೆ. ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಹೇಳಿದರು. ಎಲ್ಲಾ ಸ್ಟೇಟ್ ಬಸ್ಸುಗಳು, ಅಂತಾರಾಜ್ಯ ಬಸ್ ಟರ್ಮಿನಲ್ಸ್ ಮತ್ತು ಮೆಟ್ರೋ ರೈಲುಗಳು ಸಂಚರಿಸಲಿವೆ. ಆದರೆ ವಯೋವೃದ್ಧರು ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದು, ಇನ್ನಿತರ ನಿವಾಸಿಗಳು ತುರ್ತು ಅಗತ್ಯಗಳಿಗೆ ಮಾತ್ರ ಪ್ರಯಾಣಿಸುವಂತೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.