ಪಂಜಾಬ್: ಸಚಿವ ಸಿಧು ಖಾತೆ ಬದಲು
Team Udayavani, Jun 7, 2019, 6:10 AM IST
ಚಂಡೀಗಢ: ಪಂಜಾಬ್ನಲ್ಲಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಜತೆಗೆ ಮುನಿಸಿಕೊಂಡಿರುವ ಸ್ಥಳೀಯಾಡಳಿತ ಖಾತೆ ಸಚಿವ ನವ್ಜೋತ್ ಸಿಂಗ್ ಸಿಧು ಅವರ ಖಾತೆ ಬದಲು ಮಾಡಲಾಗಿದೆ. ಅವರಿಗೆ ಈಗ ಇಂಧನ, ಹೊಸ ಮಾದರಿಯ ಇಂಧನ ಖಾತೆ ಸಚಿವಾಲ ಯವನ್ನು ನೀಡಲಾಗಿದೆ. ಅದಕ್ಕೆ ಪೂರಕವಾಗಿ ಸಿಧು ಗುರು ವಾರ ನಡೆದಿದ್ದ ಸಂಪುಟ ಸಭೆಗೆ ಗೈರು ಹಾಜರಾಗಿ ದ್ದರು. ಮುಖ್ಯಮಂತ್ರಿ ಮತ್ತು ಸಚಿವ ಸಿಧು ನಡುವೆ ಲೋಕಸಭೆ ಚುನಾವಣೆ ಪ್ರಚಾರ ಮತ್ತು ಫಲಿತಾಂಶದ ಬಳಿಕ ಟೀಕಾ ಪ್ರಹಾರಗಳು ನಡೆದಿತ್ತು. ಈ ಸಂದರ್ಭದಲ್ಲಿಯೇ ನವ್ಜೋತ್ ಸಿಧು ಖಾತೆ ಬದಲಿಸುವ ಮಾತುಗಳನ್ನಾಡಿದ್ದರು.
ನನಗೆ ಗುಂಡು ಹಾರಿಸಿ: ಹರ್ಯಾಣದಲ್ಲಿಯೂ ಕೂಡ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ನನಗೆ ಗುಂಡು ಹಾರಿಸಿ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ತನ್ವರ್ ಹೇಳಿದ್ದಾರೆ. ಮಂಗಳವಾರ ನಡೆದಿದ್ದ ಸೋಲಿನ ಪುನರ್ ವಿಮರ್ಶೆ ಸಭೆಯಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಇದರ ಜತೆಗೆ ಹರ್ಯಾಣದಲ್ಲಿ ಕಾಂಗ್ರೆಸ್ ನಾಯಕತ್ವ ಬದಲಿಗೂ ಶಾಸಕರು ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ