ನೋಯ್ಡಾ: ಜನನಿಭಿಡ ಮಾಲ್ ನಲ್ಲಿ ವೇಶ್ಯಾವಾಟಿಕೆ ಜಾಲಪತ್ತೆ, 14 ಯುವತಿಯರ ರಕ್ಷಣೆ
ಯುವತಿಯರಿಗೆ ಆಮೀಷವೊಡ್ಡಿ ವೇಶ್ಯಾಟಿಕೆಗೆ ಕರೆಯಿಸಿಕೊಂಡಿದ್ದರು.
Team Udayavani, Feb 4, 2021, 1:31 PM IST
Noida Police
ನೋಯ್ಡಾ: ಜನನಿಭಿಡ ನೋಯ್ಡಾದ ಮಾಲ್ ಗೆ ಬುಧವಾರ(ಫೆ.03) ರಾತ್ರಿ ಉತ್ತರಪ್ರದೇಶ ಪೊಲೀಸರು ದಾಳಿ ನಡೆಸುವ ಮೂಲಕ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಏನಿದು ಘಟನೆ; ಇತಿಹಾಸದ ಪುಟದಲ್ಲಿ ಚೌರಿ-ಚೌರಾ ಹುತಾತ್ಮರ ನಿರ್ಲಕ್ಷ್ಯ; ಪ್ರಧಾನಿ ಮೋದಿ
ನೋಯ್ಡಾ 18 ಸೆಕ್ಟರ್ ನಲ್ಲಿನ ಮಾಲ್ ಗಳಲ್ಲಿದ್ದ ಸ್ಪಾಗಳ(ಮಸಾಜ್ ಪಾರ್ಲರ್) ಮೇಲೆ ದಾಳಿ ನಡೆಸಿದ ಪೊಲೀಸರು ಮಾಲೀಕರು ಮತ್ತು ಗ್ರಾಹಕರನ್ನು ಬಂಧಿಸಿದ್ದರು. ಅಲ್ಲದೇ 14 ಮಂದಿ ಯುವತಿಯರನ್ನು ರಕ್ಷಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎಎನ್ ಐ ಜತೆ ಮಾತನಾಡಿದ ಡಿಸಿಪಿ ಪೊಲೀಸ್ ಕಮಿಷನರ್ ರಾಜೇಶ್ ಎಸ್, ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಮಾಲೀಕರು ಮತ್ತು ಗ್ರಾಹಕರನ್ನು ಬಂಧಿಸಿರುವುದಾಗಿ ತಿಳಿಸಿದರು.
ಯುವತಿಯರಿಗೆ ಆಮೀಷವೊಡ್ಡಿ ವೇಶ್ಯಾಟಿಕೆಗೆ ಕರೆಯಿಸಿಕೊಂಡಿದ್ದರು. ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಮಾಲ್ ಗಳಲ್ಲಿ ಸ್ಪಾ ತೆರೆಯಲು ಬಾಡಿಗೆ ನೀಡಿರುವ ಮಾಲೀಕರಿಗೆ ನೋಟಿಸ್ ಕಳುಹಿಸುವುದಾಗಿ ಡಿಸಿಪಿ ತಿಳಿಸಿದ್ದಾರೆ.
ಯುವತಿಯರನ್ನು ಮೋಸ ಹೋದವರು ಎಂದು ಪರಿಗಣಿಸಲಾಗಿದೆ. ಗ್ರಾಹಕರು ಮತ್ತು ಸ್ಪಾ ಮಾಲೀಕರ ಮೇಲೆ ಅಕ್ರಮ ಕಳ್ಳಸಾಗಣೆ ಕಾಯ್ದೆಯಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವರತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು