ಶವವಾಗಿ ಪತ್ತೆಯಾದ ರಾಡಿಸನ್ ಬ್ಲೂ ಹೋಟೆಲ್ ಮಾಲೀಕ ಅಮಿತ್ ಜೈನ್


Team Udayavani, Nov 20, 2022, 10:21 AM IST

Radisson Blu Hotel Owner Amit Jain body found

ಹೊಸದಿಲ್ಲಿ: ಗಾಜಿಯಾಬಾದ್‌ ನ ಜನಪ್ರಿಯ ರಾಡಿಸನ್ ಬ್ಲೂ ಹೋಟೆಲ್‌ ನ ಮಾಲೀಕ ಅಮಿತ್ ಜೈನ್ ದೆಹಲಿಯ ಕಾಮನ್‌ ವೆಲ್ತ್ ವಿಲೇಜ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಮಾಂಡವಲಿ ಪೊಲೀಸ್ ಠಾಣೆಯ ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಕರೆ ಬಂದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಕರೆ ಮಾಡಿದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಕೌಶಂಬಿಯಲ್ಲಿರುವ ರಾಡಿಸನ್ ಬ್ಲೂ ಹೋಟೆಲ್ ಮಾಲೀಕ ಎಂದು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮಿತ್ ಜೈನ್ ಕಾಮನ್‌ವೆಲ್ತ್ ಗೇಮ್ಸ್ ಗ್ರಾಮದಲ್ಲಿರುವ ಕರೆ ಮಾಡಿದವರ ನಿವಾಸಕ್ಕೆ ಭೇಟಿ ನೀಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೋಯ್ಡಾದಲ್ಲಿನ ತನ್ನ ಹೊಸ ಮನೆಯಲ್ಲಿ ಉಪಾಹಾರ ಸೇವಿಸಿದ ನಂತರ ಅವರು ಕಾಮನ್ ವೆಲ್ತ್ ವಿಲೇಜ್ ಗೆ ಬಂದರು, ಶೀಘ್ರದಲ್ಲೇ ಅವರು ತಮ್ಮ ಕುಟುಂಬದೊಂದಿಗೆ ಹೊಸ ಮನೆಗೆ ಹೋಗಬೇಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಕೆಲವು ವಸ್ತುಗಳನ್ನು ತೆಗೆದುಕೊಳ್ಳಲು ನಿವಾಸಕ್ಕೆ ಬಂದ ಜೈನ್ ಅವರ ಮಗ ಮತ್ತು ಅವರ ಡ್ರೈವರ್ ಅವರು ನೇಣು ಬಿಗಿದಿರುವುದನ್ನು ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

1-wwewqeqwe

ಪರಾರಿಯಾಗುವ ವೇಳೆ ಗುರುದ್ವಾರಕ್ಕೆ ನುಸುಳಿ ಅಟ್ಟಹಾಸ ತೋರಿದ್ದ ಅಮೃತಪಾಲ್ ಸಿಂಗ್

death

ಕಾಂಚೀಪುರಂ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ; ಕನಿಷ್ಠ 8 ಜನ ಮೃತ್ಯು

1-saddsdsadd

ವಿದೇಶಿ ಭಾಷೆಗಳಲ್ಲೂ ಕಾಂತಾರ ಹವಾ; ಜಪಾನಿ ಭಾಷೆಯಲ್ಲೂ ರಿಲೀಸ್‌ ಮಾಡಲು ಬೇಡಿಕೆ

1-3qeqwreqwrw3

ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಹರಿಪ್ರಿಯಾ

1-wwewqewq

ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ಇಸ್ಲಾ-ವ-ತಂಝೀಮ್ ನಿರ್ಣಯ

tdy-23

ಮೈ ಮನ ಸೆಳೆಯುವ ದೂದ್‌ಸಾಗರ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

1-wwewqeqwe

ಪರಾರಿಯಾಗುವ ವೇಳೆ ಗುರುದ್ವಾರಕ್ಕೆ ನುಸುಳಿ ಅಟ್ಟಹಾಸ ತೋರಿದ್ದ ಅಮೃತಪಾಲ್ ಸಿಂಗ್

death

ಕಾಂಚೀಪುರಂ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ; ಕನಿಷ್ಠ 8 ಜನ ಮೃತ್ಯು

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-sadsasad

ಸರಣಿ ನಿರ್ಣಾಯಕ ಪಂದ್ಯ: ಆಸೀಸ್ 269ಕ್ಕೆ ಆಲೌಟ್ ಮಾಡಿದ ಟೀಮ್ ಇಂಡಿಯಾ

1-adassad

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಯುನಿಕೋರ್ಟ್‌ ದಿನ

1-ffsdfsf

ಮಹಾಲಿಂಗೇಶ್ವರ ಜಟೋತ್ಸವಕ್ಕೆ ಜನ ಸಾಗರ ;ದೇವರ ಮೊರೆ ಹೋದ ರಾಜಕಾರಣಿಗಳು

1-qweqw

ಕುಷ್ಟಗಿ:ಭಕ್ತ ಜನಸಾಗರದ ಮಧ್ಯೆ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.