ರಾಜ್ಯಸಭಾ ಸದಸ್ಯತ್ವದ ಆಪ್‌ ಕೊಡುಗೆ ತಿರಸ್ಕರಿಸಿದ ರಾಜನ್‌


Team Udayavani, Nov 9, 2017, 11:03 AM IST

Raghuram Rajan1-700.jpg

ಹೊಸದಿಲ್ಲಿ : ಅರವಿಂದ ಕೇಜ್ರಿವಾಲ್‌ ಅವರ ಆಮ್‌ ಆದ್ಮಿ ಪಕ್ಷ ನೀಡಿರುವ ರಾಜ್ಯಸಭಾ ಸ್ಥಾನದ ಕೊಡುಗೆಯನ್ನು  ಮಾಜಿ ಆರ್‌ಬಿಐ ಗವರ್ನರ್‌ ನಯವಾಗಿ ತಿರಸ್ಕರಿಸಿದ್ದಾರೆ. 

ಪೂರ್ಣ ಕಾಲೀನ ಅಧ್ಯಾಪನ ಹುದ್ದೆಯನ್ನು ತೊರೆಯುವ ಯಾವುದೇ ಆಲೋಚನೆ ಸದ್ಯಕ್ಕೆ ತನ್ನಲ್ಲಿ ಇಲ್ಲ ಎಂದು ರಘುರಾಮ ರಾಜನ್‌ ಹೇಳಿದ್ದಾರೆ. 

ರಾಜನ್‌ ಪರವಾಗಿ ಶಿಕಾಗೋ ವಿವಿಯ ಬೂತ್‌ ಸ್ಕೂಲ್‌ ಆಫ್ ಬ್ಯುಸಿನೆಸ್‌, “ಪ್ರೊಫೆಸರ್‌ ರಾಜನ್‌ ಅವರು ಪ್ರಕೃತ ಭಾರತದಲ್ಲಿ ವಿವಿಧ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಶಿಕಾಗೋ ವಿಶ್ವವಿದ್ಯಾಲಯದಲ್ಲಿನ ತಮ್ಮ ಪೂರ್ಣ ಕಾಲಿಕ ಅಧ್ಯಾಪಕ ಉದ್ಯೋಗವನ್ನು ತೊರೆಯುವ ಯಾವುದೇ ಆಲೋಚನೆ ಅವರಲ್ಲಿ ಇಲ್ಲ’ ಎಂದು ಹೇಳಿದೆ. 

ಮುಂದಿನ ವರ್ಷ ಜನವರಿಯಲ್ಲಿ ತೆರವಾಗುವ ದಿಲ್ಲಿಯ ಮೂರು ರಾಜ್ಯಸಭಾ ಸ್ಥಾನಗಳಿಗೆ ಆಮ್‌ ಆದ್ಮಿ ಪಕ್ಷ ಹೊರಗಿನ ಮಹತ್ವದ ವ್ಯಕ್ತಿಗಳನ್ನು ನಾಮಕರಣ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ನಿನ್ನೆ ಬುಧವಾರ ತಿಳಿಸಿದ್ದವು. 

ಅಂತೆಯೇ ಈ ಮೂರರಲ್ಲಿ ಒಂದು ರಾಜ್ಯಸಭಾ ಸ್ಥಾನಕ್ಕೆ ಮಾಜಿ ಆರ್‌ಬಿಐ ಗವರ್ನರ್‌ ರಘುರಾಮ ರಾಜನ್‌ ಅವರ ಹೆಸರನ್ನು ಆಪ್‌ ಸೂಚಿಸುವ ಸಾಧ್ಯತೆ ಇತ್ತೆಂದು ವರದಿಯಾಗಿತ್ತು. 

ರಾಜನ್‌ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ನಾಮಕರಣ ಮಾಡುವ ಕುರಿತು ಆಮ್‌ ಆದ್ಮಿ ಪಕ್ಷ ತನ್ನ ಸಭೆಯಲ್ಲಿ ಚರ್ಚಿಸಿತ್ತು. ಅಂತೆಯೇ ಅದು ರಾಜನ್‌ ಗೆ ಈ ಸಂಬಂಧ ಅಧಿಕೃತ ಇ-ಮೇಲ್‌ ರವಾನಿಸಿತ್ತು; ರಾಜನ್‌ ಇದಕ್ಕೆ ಧನಾತ್ಮಕವಾಗಿ ಉತ್ತರಿಸುವರೆಂಬ ನಿರೀಕ್ಷೆ ಆಪ್‌ಗೆ ಇತ್ತು. 

ಆರ್‌ಬಿಐ ಗವರ್ನರ್‌ ಹುದ್ದೆಯಿಂದ ಇಳಿದ ಬಳಿಕ ರಾಜನ್‌ ಅವರ ಹೆಸರು ನೊಬೆಲ್‌ ಅರ್ಥಶಾಸ್ತ್ರ ಪಾರಿತೋಷಕಕ್ಕೆ ಸೂಚಿಸಲ್ಪಟ್ಟಿರುವುದಾಗಿ ವರದಿಯಾಗಿತ್ತು. ಅನಂತರ ರಾಜನ್‌ ಅವರ ಹೆಸರನ್ನು ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಮುಖ್ಯಸ್ಥನ ಹುದ್ದೆಗೆ ಬ್ಯಾರನ್‌ ಸಂಸ್ಥೆ ಶಿಫಾರಸು ಮಾಡಿರುವುದಾಗಿ ವರದಿಯಾಗಿತ್ತು. ಹಾಗಾಗಿ ರಾಜನ್‌ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿತ್ತು. 

ಇಂಟರ್‌ನ್ಯಾಶನಲ್‌ ಮಾನಿಟರಿ ಫ‌ಂಡ್‌ (ಐಎಂಎಫ್) ಇದರ ಮಾಜಿ ಮುಖ್ಯ ಅರ್ಥಶಾಸ್ತ್ರಜ್ಞರಾಗಿರುವ ರಾಜನ್‌, 1992ರ ಬಳಿಕದಲ್ಲಿ ಆರ್‌ಬಿಐ ಗವರ್ನರ್‌ ಆಗಿ ಐದು ವರ್ಷಗಳ ಅವಧಿ ಪೂರೈಸಿದ ಮೊದಲ ಗವರ್ನರ್‌ ಎನಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.