![car](https://www.udayavani.com/wp-content/uploads/2024/07/car-7-415x248.jpg)
ಎನ್ಪಿಎ: ರಾಜನ್ ಸಲಹೆ
Team Udayavani, Aug 20, 2018, 6:00 AM IST
![18.jpg](https://www.udayavani.com/wp-content/uploads/2018/08/20/18.jpg)
ನವದೆಹಲಿ: ಹೆಚ್ಚುತ್ತಿರುವ ಅನುತ್ಪಾದಕ ಆಸ್ತಿಗಳ (ಎನ್ಪಿಎ) ಸಮಸ್ಯೆ ಬಗೆಹರಿಸಲು ಸಂಸದೀಯ ಸಮಿತಿಯು ಆರ್ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರ ಸಲಹೆ ಕೇಳಲಿದೆ. ಸಮಿತಿಯ ಮುಂದೆ ಹಾಜರಾಗಿ ಸಮಸ್ಯೆಯ ಕುರಿತು ಮಾಹಿತಿ ನೀಡುವಂತೆ ರಾಜನ್ ಅವರಿಗೆ ಬಿಜೆಪಿಯ ಹಿರಿಯ ಸಂಸದ ಮುರಳಿ ಮನೋಹರ್ ಜೋಶಿ ನೇತೃತ್ವದ ಸಮಿತಿ ಆಹ್ವಾನಿಸಿದೆ. ಎನ್ಪಿಎ ಬಿಕ್ಕಟ್ಟನ್ನು ಗುರುತಿಸುವಲ್ಲಿ ಹಾಗೂ ಪರಿಹರಿ ಸುವಲ್ಲಿ ರಾಜನ್ ವಹಿಸಿದ್ದ ಪಾತ್ರವನ್ನು ಇತ್ತೀಚೆಗಷ್ಟೇ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ಅರವಿಂದ್ ಸುಬ್ರಮಣಿಯನ್ ಅವರು ಇದೇ ಸಮಿತಿಯ ಮುಂದೆ ಶ್ಲಾಘಿಸಿದ್ದರು. 2016ರ ಸೆಪ್ಟೆಂಬರ್ ತನಕ 3 ವರ್ಷಗಳ ಕಾಲ ರಾಜನ್ ಆರ್ಬಿಐ ಗವರ್ನರ್ ಆಗಿದ್ದರು.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
MUST WATCH
ಹೊಸ ಸೇರ್ಪಡೆ
![7-uv-fusion](https://www.udayavani.com/wp-content/uploads/2024/07/7-uv-fusion-150x90.jpg)
UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.