![modi (4)](https://www.udayavani.com/wp-content/uploads/2024/07/modi-4-4-415x256.jpg)
ರಾಹುಲ್ ಆಪ್ತರಿಗೆ ರಕ್ಷಣಾ ಒಪ್ಪಂದ?
Team Udayavani, May 5, 2019, 7:46 AM IST
![Rahul 4](https://www.udayavani.com/wp-content/uploads/2019/05/Rahul-4-620x406.jpg)
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಆಪ್ತರೊಬ್ಬರಿಗೆ ರಕ್ಷಣಾ ಒಪ್ಪಂದ ನೀಡಲಾಗಿದೆ ಎಂದು ಮಾಧ್ಯಮಗಳ ವರದಿಯನ್ನು ಉಲ್ಲೇಖೀಸಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಈ ಒಪ್ಪಂದವನ್ನು ನೀಡಲಾಗಿದ್ದು, ಈ ಗಂಭೀರ ಆರೋಪಕ್ಕೆ ರಾಹುಲ್ ಪ್ರತಿಕ್ರಿಯಿಸಬೇಕು ಎಂದಿದ್ದಾರೆ. ಆದರೆ ಜೇಟ್ಲಿ ಆರೋಪವನ್ನು ನಿರಾಕರಿಸಿದ ಹಿರಿಯ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಈ ಆರೋಪ ನಿರಾಧಾರ ಎಂದಿದ್ದಾರೆ.
ರಾಹುಲ್ ಹಾಗೂ ಅವರ ಸೋದರಿ ಪ್ರಿಯಾಂಕಾ ವಾದ್ರಾ ಲಂಡನ್ನಲ್ಲಿ ಸ್ಥಾಪಿಸಿದ ಬ್ಯಾಕಾಪ್ಸ್ ಸರ್ವೀಸಸ್ ಕಂಪನಿಗೆ ಉಲ್ರಿಕ್ ಮೆಕ್ನೈಟ್ ಕೂಡ ನಿರ್ದೇಶಕರಾಗಿದ್ದರು. ಕಾಂಗ್ರೆಸ್ ನಾಯಕರ ಪುತ್ರಿಯನ್ನು ಈ ಮೆಕ್ನೈಟ್ ವಿವಾಹವಾಗಿದ್ದಾರೆ. ಇವರು ರಾಹುಲ್ ಗಾಂಧಿಯ ಆಪ್ತ ಬಳಗದಲ್ಲೊಬ್ಬರು. ಸಬ್ಮರೀನ್ ನಿರ್ಮಾಣಕ್ಕೆ ಫ್ರೆಂಚ್ ಕಂಪನಿಯೊಂದಕ್ಕೆ ಭಾರತೀಯ ಸೇನೆ ನೀಡಿದ ಒಪ್ಪಂದದಲ್ಲಿ ಮೆಕ್ನೈಟ್ಗೆ ಆಫ್ಸೆಟ್ ಒಪ್ಪಂದ ಸಿಕ್ಕಿದೆ. ಈ ಆಫ್ಸೆಟ್ ಒಪ್ಪಂದದಲ್ಲಿ ರಾಹುಲ್ ಪಾತ್ರವೇನು? ರಕ್ಷಣಾ ಒಪ್ಪಂದಗಳ ಡೀಲರ್ ಆಗಬೇಕೆಂದಿದ್ದರೇ? ಎಂದು ಜೇಟ್ಲಿ ಪ್ರಶ್ನಿಸಿದ್ದಾರೆ. ರಾಹುಲ್, ಮೆಕ್ನೈಟ್ ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ರ ಸೋದರ ಅಜಿತಾಭ್ ಬಚ್ಚನ್ ಒಂದೇ ವಿಳಾಸವನ್ನು ಈ ಕಂಪನಿಗೆ ನೀಡಿದ್ದಾರೆ ಎಂದೂ ಜೇಟ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.