ರಾಹುಲ್‌ ಬಾಬಾ ನಿಮ್ಮ ಇಟಲಿ ಕನ್ನಡಕ ತೆಗೆಯಿರಿ: ಅಮಿತ್‌ ಶಾ ಟಾಂಗ್‌


Team Udayavani, May 22, 2022, 10:17 PM IST

thumb 4

ನಾಮ್‌ಸೈ (ಅಸ್ಸಾಂ): “ರಾಹುಲ್‌ ಗಾಂಧಿಯವರೇ ನಿಮ್ಮ ಇಟಲಿ ಕನ್ನಡಕ ತೆಗೆದು ನೋಡಿ. ಆಗ ನಿಮಗೆ ಅರುಣಾಚಲ ಪ್ರದೇಶದಲ್ಲಿ ಪೆಮಾ ಖಂಡು ನೇತೃತ್ವದ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳು ಕಾಣಿಸುತ್ತವೆ.’ ಹೀಗೆಂದು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಿಗೆ ಟಾಂಗ್‌ ನೀಡಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ. ಅರುಣಾಚಲ ಪ್ರದೇಶದಲ್ಲಿರುವ ಅಮಿತ್‌ ಶಾ ನಾಮ್‌ಸೈ ಜಿಲ್ಲೆಯಲ್ಲಿ 1 ಸಾವಿರ ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ.

“ಎಂಟು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಏನಾಗಿದೆ ಎಂದು ಕಾಂಗ್ರೆಸ್‌ ಮುಖಂಡರು ಪ್ರಶ್ನೆ ಮಾಡುತ್ತಿದ್ದಾರೆ. ರಾಹುಲ್‌ ಬಾಬಾ ಅವರ ಇಟಲಿಯ ಕನ್ನಡಕ ತೆಗೆದು ನೋಡಬೇಕು. ಪ್ರಧಾನಿ ಮೋದಿ ಮತ್ತು ಪೆಮಾ ಖಂಡು ನೇತೃತ್ವದ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಅವರು ನೋಡಬೇಕು. ಮೂಲ ಸೌಕರ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸಲಾಗಿದೆ ಎಂದರು.

ಇದನ್ನೂ ಓದಿ : ತೆರಿಗೆ ಇಳಿಕೆಗೆ ಕೇಂದ್ರದ ಸಮರ್ಥನೆ: ಮಹಾರಾಷ್ಟ್ರ, ಒಡಿಶಾದಿಂದಲೂ ವ್ಯಾಟ್‌ ಇಳಿಕೆ

ರಾಹುಲ್‌ ಮಾತು ಕೇಳುವುದಿಲ್ಲ

ರಾಹುಲ್‌ ಗಾಂಧಿಯವರ ಮಾತನ್ನು ಯಾರೂ ಕೇಳುವುದಿಲ್ಲವೆಂದು ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಟ್ವೀಟ್‌ ಮಾಡಿದ್ದಾರೆ. “ರಾಹುಲ್‌ ಗಾಂಧಿ ದೇಶದ ಅತ್ಯಂತ ವಿಫ‌ಲ, ಹತಾಶೆಯ, ನಿರಾಶೆಯ ಮತ್ತು ಯಶಸ್ಸು ಕಾಣದ ನಾಯಕ. ಕಾಂಗ್ರೆಸ್‌ ಸಂಸದನ ಮಾತನ್ನು ದೇಶದಲ್ಲಿ ಯಾರೂ ಕೇಳುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.