ಕೇರಳ ಮಹಾ ಮಳೆ: ಸಿಎಂ ನಿಧಿಗೆ ವಂತಿಗೆ ನೀಡಲು ರಾಹುಲ್ ಮನವಿ
Team Udayavani, Aug 16, 2018, 11:59 AM IST
ಹೊಸದಿಲ್ಲಿ : ಇಂದಿನ ವರೆಗೆ ಒಟ್ಟು 79 ಜೀವಗಳನ್ನು ಬಲಿತೆಗೆದುಕೊಂಡಿರುವ ಕೇರಳದ ಮಹಾ ಮಳೆಯಿಂದ ಉಂಟಾಗಿರುವ ಪ್ರಳಯ ಸದೃಶ ಸ್ಥಿತಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಕಳವಳ, ದುಃಖ ವ್ಯಕ್ತಪಡಿಸಿದ್ದಾರೆ.
ಪ್ರವಾಹ ಸಂತ್ರಸ್ತ ಕೇರಳಿಗರ ನೆರವಿಗೆ ಎಲ್ಲರೂ ಉದಾರವಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂತಿಗೆ ನೀಡುವಂತೆ ಕೋರಿರುವ ರಾಹುಲ್ ಗಾಂಧಿ, ತಮ್ಮ ಟ್ವೀಟ್ ಗೆ ಮುಖ್ಯಮಂತ್ರಿ ನಿಧಿಯ ಲಿಂಕ್ ಅನ್ನು ಟ್ಯಾಗ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು