ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ: ತಿಂಗಳೊಳಗೆ ಸರಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್
Team Udayavani, Mar 27, 2023, 7:04 PM IST
ನವದೆಹಲಿ: ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕೆಲವೇ ದಿನದಲ್ಲಿ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ ಅದರಂತೆ ಮುಂದಿನ ಏಪ್ರಿಲ್ 22 ರೊಳಗೆ ತುಘಲಕ್ ಲೇನ್ 12 ನಲ್ಲಿ ಸರ್ಕಾರದಿಂದ ಮಂಜೂರು ಮಾಡಲಾದ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆಯ ಸದನ ಸಮಿತಿ ನೋಟಿಸ್ ನೀಡಿದೆ.
ನಿಯಮದ ಪ್ರಕಾರ, ಅನರ್ಹಗೊಂಡ ಸಂಸದರು ಸರ್ಕಾರಿ ವಸತಿಗೆ ಅರ್ಹರಲ್ಲ ಹಾಗಾಗಿ ಬಂಗಲೆಯನ್ನು ಖಾಲಿ ಮಾಡಲು ಸಮಿತಿ 30 ದಿನಗಳ ಕಾಲಾವಕಾಶ ನೀಡಿದೆ.
2004 ರಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್ ಗಾಂಧಿ ಲೋಕಸಭೆಯ ಸಂಸದರಾಗಿರುವುದು ನಾಲ್ಕನೇ ಅವಧಿಯಾಗಿದೆ. 2019 ರಲ್ಲಿ ಅವರು ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋತರು, ಆದರೆ ಕೇರಳದ ವಯನಾಡ್ ಕ್ಷೇತ್ರದಿಂದ ಗೆಲ್ಲುವಲ್ಲಿ ಯಶಸ್ವಿಯಾದರು.
2019 ರ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ನ ಸೂರತ್ನ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ಒಂದು ದಿನದ ಬಳಿಕ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.
ಇದನ್ನೂ ಓದಿ: ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗ ಕೈ ಬಿಡುವ ಭರವಸೆ ನೀಡಿದ ಗಾಲಿ ರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ