ವಿಮೆಗೆ ಹಣ ಸಾಲದು
Team Udayavani, Sep 29, 2018, 6:00 AM IST
ನವದೆಹಲಿ: ಬಡವರಿಗೆ ನೆರವಾಗುವ ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಯೋಜನೆಗಾಗಿ ಕೇವಲ 2 ಸಾವಿರ ಕೋಟಿ ರೂ. ಮೀಸಲಿಡುವ ಪ್ರಧಾನಿ ನರೇಂದ್ರ ಮೋದಿ, ಉದ್ಯಮಿ ಅನಿಲ್ ಅಂಬಾನಿಗೆ 1.30 ಲಕ್ಷ ಕೋಟಿ ರೂ. ನೀಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ. 50 ಕೋಟಿ ಭಾರತೀಯರಿಗೆ 2 ಸಾವಿರ ಕೋಟಿ ರೂ. ಅಂದರೆ ವ್ಯಕ್ತಿಗೆ 40 ರೂ. ಅನ್ನು ಮೋದಿ ಮೀಸಲಿಟ್ಟಿದ್ದಾರೆ. ಇದು ಲಾಲಿಪಪ್ ನೀಡಿದಂತಿದೆ. ಬಡವರಿಗೆ ತೆರೆಯದ ಮೋದಿ ಖಜಾನೆ, ಶ್ರೀಮಂತರಿಗೆ ಮಾತ್ರ ತೆರೆಯುತ್ತದೆ ಎಂದು ಟ್ವಿಟರ್ನಲ್ಲಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಅಲ್ಲದೆ ಯುಪಿಎ ಅಧಿಕಾರದಲ್ಲಿದ್ದಾಗ ತೈಲ ಬೆಲೆ ಡಾಲರ್ಗೆ 140 ಡಾಲರ್ ಇತ್ತು. ಈಗ ಇದು 70 ಡಾಲರ್ಗೆ ಕುಸಿದಿದೆ. ಆದರೆ ಪೆಟ್ರೋಲ್ ಬೆಲೆ ಏರುತ್ತಲೇ ಇದೆ. ಯಾರ ಕಿಸೆ ಇದರಿಂದ ತುಂಬುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ