ಗೌರಿ ಲಂಕೇಶ್ ಹತ್ಯೆ: ಮೋದಿ ವಿರುದ್ಧ ಹರಿಹಾಯ್ದ ರಾಹುಲ್
Team Udayavani, Sep 6, 2017, 12:15 PM IST
ಹೊಸದಿಲ್ಲಿ : ದಿಟ್ಟ ಪತ್ರಕರ್ತೆ, ನೇರ ನುಡಿಯ ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಹರಿಹಾಯ್ದಿದ್ದಾರೆ
“ಜನ ಹೇಳ್ತಾರೆ ಪ್ರಧಾನಿ ಮೋದಿ ಮೌನಿ ಎಂದು; ಆದರೆ ಗಮನಿಸಬೇಕಾದ ಅಂಶವೆಂದರೆ ಮೋದಿ ಅವರ ಒಟ್ಟಾರೆ ಚಿಂತನೆಯೇ ಜನರ ಧ್ವನಿಯನ್ನು ದಮನಿಸುವುದೇ ಆಗಿದೆ’ ಎಂದು ರಾಹುಲ್ ಹೇಳಿದ್ದಾರೆ.
“ಕೆಲವೊಮ್ಮೆ ಪ್ರಧಾನಿ ಮೋದಿ ಅವರು ಒತ್ತಡಕ್ಕೆ ಮಣಿದು ಮೌನ ಮುರಿಯುತ್ತಾರೆ; ಆದರೆ ಅವರ ಒಟ್ಟು ಮೌನದ ಹಿಂದಿನ ಉದ್ದೇಶವೇ ಜನರ ಧ್ವನಿಯನ್ನು ದಮನಿಸುವುದು’ ಎಂದು ರಾಹುಲ್ ಹೇಳಿದರು.
“ಅಹಿಂಸೆಯೇ ಈ ದೇಶದ ಇತಿಹಾಸ. ಕೊಲೆಯನ್ನು ಯಾರೂ ಸಮರ್ಥಿಸುವಂತಿಲ್ಲ. ಪ್ರಧಾನಿ ಮೋದಿ ಅವರೋರ್ವ ಕೌಶಲ ಹಿಂದೂ ರಾಜಕಾರಣಿ. ಮೋದಿ ಏನೇ ಹೇಳಿದರೂ ಅದರಲ್ಲಿ ಎರಡು ಅರ್ಥವಿರುತ್ತದೆ. ಪತ್ರಕರ್ತೆಯೊಬ್ಬಳು ಮತಾಂಧರಿಗೆ ಬಲಿಯಾಗಿರುವುದು ನಿಜಕ್ಕೂ ದೊಡ್ಡ ದುರದೃಷ್ಟ’ ಎಂದು ರಾಹುಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್