ಅನುಮತಿ ಇಲ್ಲದಿದ್ದರೂ ಹಿಂಸಾತ್ರಸ್ತ ಸಹರನ್ಪುರಕ್ಕೆ ಹೊರಟ ರಾಹುಲ್
Team Udayavani, May 27, 2017, 11:52 AM IST
ಹೊಸದಿಲ್ಲಿ : ಜಾತಿ ಸಂಘರ್ಷಕ್ಕೆ ಇಬ್ಬರು ಬಲಿಯಾಗಿ ಹಲವಾರು ಮಂದಿ ಗಾಯಗೊಂಡ ಉತ್ತರಪ್ರದೇಶದ ಉದ್ವಿಗ್ನ, ಹಿಂಸಾತ್ರಸ್ತ ಸಹರಣಪುರಕ್ಕೆ ಭೇಟಿ ನೀಡುವುದಕ್ಕೆ ಉತ್ತರ ಪ್ರದೇಶ ಸರಕಾರ ಅನುಮತಿ ನಿರಾಕರಿಸಿರುವ ಹೊರತಾಗಿಯೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಲ್ಲಿಗೆ ಹೋಗಲು ಸಜ್ಜಾಗಿದ್ದಾರೆ.
ರಾಹುಲ್ ಗಾಂಧಿ ಜತೆಗೆ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ಹಾಗೂ ಕಾಂಗ್ರೆಸ್ ನಾಯಕ ಗುಲಾಂ ನಬೀ ಆಜಾದ್ ಕೂಡ ಹೋಗಲಿದ್ದಾರೆ.
ಹಿಂಸಾಗ್ರಸ್ತ ಸಹರಣಪುರಕ್ಕೆ ಯಾವುದೇ ರಾಜಕಾರಣಿಯ ಭೇಟಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅನುಮತಿ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ. ಅಂತೆಯೇ ರಾಹುಲ್ ಗಾಂಧಿಯ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ಅನುಮತಿ ನಿರಾಕರಿಸಲಾಗಿದೆ. ಹಾಗಾಗಿ ರಾಹುಲ್ ಗಾಂಧಿ ರಸ್ತೆ ಮೂಲಕ ಪ್ರಯಾಣಿಸಿ ಸಹರಣಪುರಕ್ಕೆ ಹೋಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ರಾಹುಲ್ ಗಾಂಧಿ ಸಹರಣಪುರಕ್ಕೆ ಭೇಟಿ ನೀಡುವುದನ್ನು ತಡೆಯಲು ಆದಿತ್ಯನಾಥ್ ಯಾರೂ ಅಲ್ಲ ಎಂದು ಮೊನ್ನೆ ಗುರುವಾರವೇ ಕಾಂಗ್ರೆಸ್ ಪಕ್ಷ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ