ಕಾಂಗ್ರೆಸ್ ಮುಳುಗುವುದನ್ನು ನೋಡಿ ರಾಹುಲ್ ಓಡಿ ಹೋಗಿದ್ದಾರೆ
Team Udayavani, Oct 15, 2019, 8:45 AM IST
ಮುಂಬೈ: ಯಾವುದಾದರೂ ಹಡಗು ಮುಳುಗುತ್ತಿದ್ದರೆ ಅದರ ನಾಯಕ ಜನರನ್ನು ಸುರಕ್ಷೆಯ ಬಗ್ಗೆ ಕ್ರಮ ಕೈಗೊಳ್ಳಬೇಕು. ತಾನೇ ಮೊದಲು ಹೊರಗೆ ಓಡುವುದಲ್ಲ. ಆದರೆ ಕಾಂಗ್ರೆಸ್ ಪಕ್ಷ ಮುಳುಗುತ್ತಿದ್ದರೆ ಅದರ ನಾಯಕ ರಾಹುಲ್ ಗಾಂಧಿ ಎಲ್ಲವನ್ನೂ ಬಿಟ್ಟು ಹೋಗಿದ್ದಾರೆ ಎಂದು ಸಂಸದ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.
ಮಹಾರಾಷ್ಟ್ರದ ಭೀವಂಢಿಯಲ್ಲಿ ನಡೆದ ಚುನಾವಣಾ ರಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾವುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಭಾರತದಲ್ಲಿ ಮುಸ್ಲಿಮರು ಬದುಕಿರುವುದು ಕಾಂಗ್ರೆಸ್ ನ ಕರುಣೆಯಿಂದಲ್ಲ. ದೇವರ ಕೃಪೆ ಮತ್ತು ಸಂವಿಧಾನದಿಂದಾಗಿ ನಾವು ಜೀವಂತ ಉಳಿದಿದ್ದೇವೆ ಎಂದು ಓವೈಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು