ಗಾಂಧೀಜಿ ಹತ್ಯೆ ಹಿಂದೆ RSS: ಭಿವಂಡಿ ಕೋರ್ಟಿಗೆ ಹಾಜರಾದ ರಾಹುಲ್
Team Udayavani, Jun 12, 2018, 12:05 PM IST
ಹೊಸದಿಲ್ಲಿ : ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಯ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದೆ’ ಎಂದು ಹೇಳಿದ್ದ ಕಾರಣಕ್ಕೆ ಆರ್ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಠೆ ದಾಖಲಿಸಿದ್ದ ಮಾನನಷ್ಟ ದಾವೆ ಸಂಬಂಧವಾಗಿ ಇಂದು ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಜರಾಗಿ ‘ನಾನು ಯಾವುದೇ ತಪ್ಪೆಸಗಿಲ್ಲ’ ಎಂದು ಹೇಳಿದರು.
ದಾವೆಗೆ ಸಂಬಂಧಿಸಿದ ವಿಚಾರಣೆಯನ್ನು ಆರಂಭಿಸುವುದಕ್ಕೆ ಮುನ್ನ ನ್ಯಾಯಾಲಯ ರಾಹುಲ್ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಪ್ರಕಾರ ದೋಷಾರೋಪ ಹೊರಿಸುವುದಕ್ಕೆ ಆದೇಶ ನೀಡಿತು.
ರಾಹುಲ್ ಗಾಂಧಿ ಅವರಿಂದು ಬೆಳಗ್ಗೆ ಮುಂಬಯಿಗೆ ಆಗಮಿಸಿ ಅಲ್ಲಿಂದ ಭಿವಂಡಿಗೆ ಬಂದು ಕೋರ್ಟಿಗೆ ಹಾಜರಾದರು.
ರಾಹುಲ್ ಗಾಂಧಿ ಕಳೆದ ತಿಂಗಳಲ್ಲಿ ಕೋರ್ಟಿಗೆ ಹಾಜರಾಗುವಲ್ಲಿ ವಿಫಲರಾಗಿದ್ದರು. ಅವರಿಗೆ ವೈಯಕ್ತಿಕ ಹಾಜರಾತಿಯಿಂದ ಕೋರ್ಟ್ ವಿನಾಯಿತಿ ನೀಡುವಂತೆ ಅವರ ವಕೀಲರು ಮನವಿ ಮಾಡಿಕೊಂಡಿದ್ದರು.
ಭಿವಂಡಿ ನ್ಯಾಯಾಲಯ ಈ ವರ್ಷ ಜನವರಿ 17ರಂದೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಈ ಮಾನನಷ್ಟ ದಾವೆಗೆ ಸಂಬಂಧಿಸಿ ತನ್ನ ಮುಂದೆ ಹಾಜರಾಗುವಂತೆ ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ