ಮಹಾ ಮೈತ್ರಿಗೆ ಕಾಂಗ್ರೆಸ್‌ ‘ಅಂತರ’; ನಾವು ಭಾಗೀದಾರ ಅಲ್ಲ, ಬೆಂಬಲಿಸಿದ್ದೇವೆಯಷ್ಟೆ: ರಾಹುಲ್‌


Team Udayavani, May 29, 2020, 2:27 AM IST

ಮಹಾ ಮೈತ್ರಿಗೆ ಕಾಂಗ್ರೆಸ್‌ ‘ಅಂತರ’; ನಾವು ಭಾಗೀದಾರ ಅಲ್ಲ, ಬೆಂಬಲಿಸಿದ್ದೇವೆಯಷ್ಟೆ: ರಾಹುಲ್‌

ಮುಂಬಯಿ/ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ ಸರಕಾರದ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರಿಗೆ ಅಸಮಾಧಾನ ಇದೆಯೇ? ಮಂಗಳವಾರ ಅವರು ವ್ಯಕ್ತಪಡಿಸಿದ ಅಭಿಪ್ರಾಯದಿಂದಾಗಿ ಈ ಪ್ರಶ್ನೆ ಎದ್ದಿದೆ.

‘ಮೈತ್ರಿ ಸರಕಾರದಲ್ಲಿ ನಾವು (ಕಾಂಗ್ರೆಸ್‌) ಭಾಗೀದಾರ ಅಲ್ಲ. ಸರಕಾರಕ್ಕೆ ಬೆಂಬಲವನ್ನು ಮಾತ್ರ ನೀಡಿದ್ದೇವೆ’ ಎಂದು ಹೇಳಿರುವುದು ಈ ಹಲವಾರು ಗೊಂದಲಗಳಿಗೆ ಕಾರಣವಾಗಿದೆ

ಸರಕಾರ ಭದ್ರವಾಗಿದೆ ಎಂದು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಮಹಾರಾಷ್ಟ್ರ ನಾಯಕರು ಪ್ರತಿಪಾದಿಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಪಂಜಾಬ್‌, ರಾಜಸ್ಥಾನ, ಛತ್ತೀಸ್‌ಗಢ‌, ಪುದುಚೇರಿಯಲ್ಲಿ ನಾವು ಪ್ರಮುಖ ನಿರ್ಧಾರ ಕೈಗೊಳ್ಳುತ್ತೇವೆ. ಆದರೆ ಮಹಾರಾಷ್ಟ್ರದಲ್ಲಿ ಮೈತ್ರಿ ಸರಕಾರಕ್ಕೆ ನಮ್ಮ ಪಕ್ಷ ಬೆಂಬಲವನ್ನು ಮಾತ್ರ ನೀಡಿರುವುದರಿಂದ ನಾವು ನಿರ್ಣಾಯಕ ಪಾತ್ರವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ಸಮ್ಮಿಶ್ರ ಸರಕಾರದಲ್ಲಿ ಕಾಂಗ್ರೆಸ್‌ ಪ್ರಮುಖ ಖಾತೆಗಳನ್ನು ಹೊಂದಿದ್ದರೂ ರಾಹುಲ್‌ ಗಾಂಧಿ ಅಂತರ ಕಾಯ್ದು ಕೊಳ್ಳುವ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಯಾವಾಗ ಬೇಕಾದರೂ ತಮ್ಮ ಬೆಂಬಲವನ್ನು ಹಿಂಪಡೆಯುವ ಸಾಧ್ಯತೆ ಕೂಡ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸರಕಾರ ಭದ್ರವಾಗಿದೆ: ಇದೇ ವೇಳೆ, ಎನ್‌ಸಿಪಿ ಸಂಸ್ಥಾಪಕ ಶರದ್‌ ಪವಾರ್‌, ‘ಮೈತ್ರಿ ಸರಕಾರ ಭದ್ರವಾಗಿದೆ. ಕೆಲಸವಿಲ್ಲದವರು ಮಾತ್ರ ಸರಕಾರವನ್ನು ಅಸ್ಥಿರಗೊಳಿಸುವ ಮಾತುಗಳನ್ನು ಆಡುತ್ತಿದ್ದಾರೆ’ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಯಾವುದೇ ಕಾರಣಗಳಿಲ್ಲ. ಆದರೆ ಬಿಜೆಪಿ ಈ ಬಗ್ಗೆ ವದಂತಿಗಳನ್ನು ಹರಡುತ್ತಿದೆ. ಮೂರು ಪಕ್ಷಗಳು ಒಗ್ಗಟ್ಟಾಗಿದ್ದು, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮೈತ್ರಿ ಸರಕಾರ ಸುಭದ್ರವಾಗಿದೆ.
– ಬಾಳಾಸಾಹೇಬ್‌ ಥೋರಟ್‌, ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.