Jannayak : ಸ್ಕೂಟರ್ನಿಂದ ಬಿದ್ದ ವ್ಯಕ್ತಿಯ ಸಹಾಯಕ್ಕೆ ಧಾವಿಸಿದ ರಾಹುಲ್ ; ವಿಡಿಯೋ
Team Udayavani, Aug 9, 2023, 4:57 PM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದರಾಗಿ ಪುನರಾಗಮನದ ಬಳಿಕ ಲೋಕಸಭೆಯಲ್ಲಿ ಕೇಂದ್ರ ಸರಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಿಡಿ ಕಾರಿದ್ದಾರೆ. ಇದಕ್ಕೂ ಮುನ್ನ ಸಂಸತ್ತಿನ ಸಂಕೀರ್ಣವನ್ನು ಪ್ರವೇಶಿಸುವ ಮೊದಲೇ ಸಾಮಾಜಿಕ ಮಾಧ್ಯಮದಲ್ಲಿ ಇನ್ನೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ.
ಸಂಸತ್ತಿಗೆ ತೆರಳುತ್ತಿದ್ದಾಗ ಸ್ಕೂಟರ್ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಲು ಸೂಚಿಸಿ ಇಳಿದು ನೆರವಿಗೆ ಧಾವಿಸಿ ಬಂದಿದ್ದಾರೆ. ಸವಾರನ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಘಟನೆಯ ವಿಡಿಯೋವನ್ನು “ಜನನಾಯಕ್ (ಜನರ ಹೀರೋ)” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ.
ಇದನ್ನೂ ಓದಿ: Flying Kiss ; ಸಂಸತ್ ನಲ್ಲಿ ರಾಹುಲ್ ಗಾಂಧಿ ವರ್ತನೆ ಕುರಿತು ಆಕ್ರೋಶ
“आपको चोट तो नहीं लगी?”
रास्ते में जाते समय @RahulGandhi जी ने देखा कि एक स्कूटर चालक बीच सड़क पर गिर गया है।
वे गाड़ी रुकवाकर चालक के पास गए और उसका हाल पूछा।
जननायक ❤️ pic.twitter.com/aCeDGAMOlY
— Congress (@INCIndia) August 9, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು