Jannayak : ಸ್ಕೂಟರ್ನಿಂದ ಬಿದ್ದ ವ್ಯಕ್ತಿಯ ಸಹಾಯಕ್ಕೆ ಧಾವಿಸಿದ ರಾಹುಲ್ ; ವಿಡಿಯೋ
Team Udayavani, Aug 9, 2023, 4:57 PM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸದರಾಗಿ ಪುನರಾಗಮನದ ಬಳಿಕ ಲೋಕಸಭೆಯಲ್ಲಿ ಕೇಂದ್ರ ಸರಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಕಿಡಿ ಕಾರಿದ್ದಾರೆ. ಇದಕ್ಕೂ ಮುನ್ನ ಸಂಸತ್ತಿನ ಸಂಕೀರ್ಣವನ್ನು ಪ್ರವೇಶಿಸುವ ಮೊದಲೇ ಸಾಮಾಜಿಕ ಮಾಧ್ಯಮದಲ್ಲಿ ಇನ್ನೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ.
ಸಂಸತ್ತಿಗೆ ತೆರಳುತ್ತಿದ್ದಾಗ ಸ್ಕೂಟರ್ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಲು ಸೂಚಿಸಿ ಇಳಿದು ನೆರವಿಗೆ ಧಾವಿಸಿ ಬಂದಿದ್ದಾರೆ. ಸವಾರನ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಘಟನೆಯ ವಿಡಿಯೋವನ್ನು “ಜನನಾಯಕ್ (ಜನರ ಹೀರೋ)” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ.
ಇದನ್ನೂ ಓದಿ: Flying Kiss ; ಸಂಸತ್ ನಲ್ಲಿ ರಾಹುಲ್ ಗಾಂಧಿ ವರ್ತನೆ ಕುರಿತು ಆಕ್ರೋಶ
“आपको चोट तो नहीं लगी?”
रास्ते में जाते समय @RahulGandhi जी ने देखा कि एक स्कूटर चालक बीच सड़क पर गिर गया है।
वे गाड़ी रुकवाकर चालक के पास गए और उसका हाल पूछा।
जननायक ❤️ pic.twitter.com/aCeDGAMOlY
— Congress (@INCIndia) August 9, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.