ರಾಹುಲ್ ಗಾಂಧಿ ವಿರುದ್ಧ ಕ್ರಮ ಅಗತ್ಯ: ಏಕನಾಥ ಶಿಂಧೆ
ವೀರ ಸಾವರ್ಕರ್ ರಾಷ್ಟ್ರಕ್ಕೇ ನಾಯಕರು
Team Udayavani, Mar 26, 2023, 7:30 AM IST
ಮುಂಬೈ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಒತ್ತಾಯಿಸಿದ್ದಾರೆ.
ಮುಂಬೈನಲ್ಲಿ ಮಾತನಾಡಿದ ಅವರು, ಸಾವರ್ಕರ್ ಕೇವಲ ಮಹಾರಾಷ್ಟ್ರಕ್ಕೆ ಸೀಮಿತರಲ್ಲ. ಅವರು ಇಡೀ ರಾಷ್ಟ್ರಕ್ಕೆ ನಾಯಕರು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವಿತಾವಧಿಯ ಬಹುತೇಕ ಅವಧಿಯನ್ನು ಜೈಲಿನಲ್ಲಿ ಕಳೆದಿದ್ದಾರೆ. ಅಂಥ ದೇಶಭಕ್ತರನ್ನು ಅವಮಾನಿಸಿದ ರಾಹುಲ್ ಗಾಂಧಿ ಶಿಕ್ಷೆಗೆ ಅರ್ಹರು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಮಾತನಾಡಿದ ರಾಹುಲ್ ಕೇವಲ ಒಬ್ಬ ವ್ಯಕ್ತಿಯನ್ನು ಅವಮಾನಿಸಿಲ್ಲ, ಬದಲಾಗಿ ಒಬಿಸಿ ಸಮುದಾಯವನ್ನೇ ಅವಮಾನಿಸಿದ್ದಾರೆ. ಇದೇ ರೀತಿ ಮಾತನಾಡುವುದನ್ನು ಅವರು ಮುಂದುವರಿಸಿದರೆ ರಸ್ತೆಯಲ್ಲಿ ನಡೆದಾಡಲೂ ಅವರಿಗೆ ಕಷ್ಟವಾಗಬಹುದು,’ ಎಂದು ಎಚ್ಚರಿಸಿದರು.
ಮತ್ತೊಂದು ಕೇಸು?
ಮತ್ತೂಂದೆಡೆ, ವೀರ ಸಾವರ್ಕರ್ ಕುರಿತ ಹೇಳಿಕೆ ಹಿನ್ನೆಲೆಯಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಚಿಂತನೆಯಲ್ಲಿ ಶಿವಸೇನೆಯ ಏಕನಾಥ ಶಿಂಧೆ ಬಣ ಚಿಂತನೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ