ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಮಿತಿಯಲ್ಲಿ ರಾಹುಲ್ ಗೆ ಸ್ಥಾನವಿಲ್ಲ
Team Udayavani, Sep 28, 2019, 9:28 AM IST
ಹೊಸದಿಲ್ಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಅಂತಿಮವಾಗಿದ್ದು ರಾಜಕೀಯ ಪಕ್ಷಗಳು ಈಗಾಗಲೇ ಕಸರತ್ತು ಆರಂಭಿಸಿವೆ. ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ತಯಾರಿಯಲ್ಲಿವೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡುವ ಸಮಿತಿಯಲ್ಲಿ ಪೂರ್ವ ಅಧ್ಯಕ್ಷ ರಾಹುಲ್ ಗಾಂಧಿಯೇ ಇಲ್ಲವೆಂಬ ಸುದ್ದಿ ಈಗ ಹೊರಬೀಳುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ರಾಹುಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಟಿಕೆಟ್ ಹಂಚಿಕೆ ವಿಚಾರಕ್ಕೂ ತಲೆ ಹಾಕದೇ ಇರಲು ರಾಹುಲ್ ಬಯಸಿದ್ದಾರೆ. ಹಾಗಾಗಿ ಅವರಾಗಿಯೇ ಆಯ್ಕೆ ಸಮಿತಿಯಿಂದ ದೂರ ಉಳಿದಿದ್ದಾರೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಚುನಾವಣಾ ಸಮಿತಿಯ ಕಳೆದೆರಡು ಸಭೆಗೂ ರಾಹುಲ್ ಗಾಂಧಿ ಗೈರಾಗಿದ್ದರು. ಹಾಗಿದ್ದರೂ ರಾಹುಲ್ ಉಭಯ ರಾಜ್ಯಗಳ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!