ರಾಜಸ್ಥಾನ rallyಯಲ್ಲಿ ಸಚಿನ್‌ ಪೈಲಟ್‌ಗೆ ಕಣ್ಣು ಹೊಡೆದ ರಾಹುಲ್‌


Team Udayavani, Aug 13, 2018, 12:34 PM IST

rahul-wink-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸಂಸತ್ತಿನಲ್ಲಿ ಈಚೆಗೆ ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಯಲ್ಲಿ  ಮೋದಿ ಸರಕಾರದ ವಿರುದ್ಧ  ಗುಡುಗು – ಸಿಡಿಲಿನ ಭಾಷಣ ಮಾಡಿ ಅನಂತರ ನೇರವಾಗಿ ಪ್ರಧಾನಿ ಮೋದಿ ಅವರೆಡೆಗೆ ಧಾವಿಸಿ ಅವರನ್ನು ಅಪ್ಪಿಕೊಂಡು ಸ್ವಸ್ಥಾನಕ್ಕೆ ಮರಳಿದ ಬಳಿಕ ಕಣ್ಣು ಮಿಟುಕಿಸಿದ ಪ್ರಕರಣ ದೇಶದ ಜನರ ಮನದಲ್ಲಿ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೆ ರಾಹುಲ್‌, ರಾಜಸ್ಥಾನದಲ್ಲಿನ ತಮ್ಮ ಪಕ್ಷದ rally ಯಲ್ಲಿ ಕಣ್ಣು ಹೊಡೆದಿರುವ ಪ್ರಸಂಗ ಕ್ಯಾಮೆರಾ ಕಣ್ಣಲ್ಲಿ ದಾಖಲಾಗಿದೆ.

ರಾಜಸ್ಥಾನದಲ್ಲಿ ನಿನ್ನೆ ಭಾನುವಾರ ನಡೆದಿದ್ದ ಪಕ್ಷದ rally ಯಲ್ಲಿ ರಾಹುಲ್‌, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಸಚಿನ್‌ ಪೈಲಟ್‌ ಅವರಿಗೆ ಕಣ್ಣು ಹೊಡೆದಿದ್ದಾರೆ.

‘ಇದೆಲ್ಲ ನಾಟಕ’ ಎನ್ನುವ ಸಂದೇಶವನ್ನು ಸೂಚ್ಯವಾಗಿ ರವಾನಿಸಲು ಜನರು ಕಣ್ಣು ಹೊಡೆಯುವುದು ಸಾಮಾನ್ಯ. ಕಣ್ಣು ಹೊಡೆಯುವುದರ ಒಳಾರ್ಥ ಬಹುತೇಕ ಇದೇ ಆಗಿರುತ್ತದೆ. ಬಹುಷಃ ರಾಹುಲ್‌ ಸದನದಲ್ಲೂ ಹೊರಗೂ ಇದೇ ಅರ್ಥದಲ್ಲಿ ಕಣ್ಣು ಹೊಡೆದಿರಬಹುದೇ ಎಂಬ ಗುಮಾನಿ ಈಗ ಎಲ್ಲರಲ್ಲಿ ಕಾಣಿಸಿಕೊಂಡಿದೆ. 

ರಾಜಸ್ಥಾನ ರಾಲಿಯಲ್ಲಿನ ವಿಶೇಷವೆಂದರೆ ರಾಹುಲ್‌ ಕಣ್ಣು ಹೊಡೆದ ಕೂಡಲೇ ಸಚಿನ್‌ ಪೈಲಟ್‌ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಮುಖ್ಯಮಂತ್ರಿಯಾಗಿರುವ ಅಶೋಕ್‌ ಗೆಹಲೋತ್‌ ಅವರನ್ನು ವೇದಿಕೆಯಲ್ಲೇ ಅಪ್ಪಿಕೊಂಡರು !

ನಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ; ನಾವೆಲ್ಲರೂ ಜತೆಯಾಗಿದ್ದೇವೆ ಎಂಬುದನ್ನು ಜನರಿಗೆ ಮನದಟ್ಟು ಮಾಡುವ ಯತ್ನದಂತೆ ರಾಹುಲ್‌ ಕೂಡಲೇ ಸಚಿನ್‌ ಪೈಲಟ್‌ ಮತ್ತು ಗೆಹಲೋತ್‌ ಅವರನ್ನು ಅಪ್ಪಿಕೊಂಡರೆನ್ನುವುದು ಇನ್ನೊಂದು ವಿಶೇಷ. ಆದರೆ ಇದಕ್ಕೆ ಮೊದಲೇ ಕಣ್ಣು ಹೊಡೆಯುವ ಮೂಲಕ ರಾಹುಲ್‌ ಯಾವ ಸಂದೇಶ ರವಾನಿಸಿದರು ಎನ್ನುವುದು ಹಲವರಿಗೆ ಒಗಟಾಯಿತು !

ಟಾಪ್ ನ್ಯೂಸ್

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.