ಉತ್ತರ ಪ್ರದೇಶ ಪ್ರವೇಶಿಸಿದ ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆ


Team Udayavani, Jan 3, 2023, 9:15 AM IST

Rahul Gandhi’s Bharat Jodo Yatra to enter Uttar Pradesh today

ಹೊಸದಿಲ್ಲಿ: ಒಂಬತ್ತು ದಿನಗಳ ವಿರಾಮದ ನಂತರ ಹೊಸದಿಲ್ಲಿಯಲ್ಲಿಂದು ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆ ಮತ್ತೆ ಆರಂಭವಾಗಲಿದೆ. ಇಂದು ಯಾತ್ರೆಯು ಉತ್ತರ ಪ್ರದೇಶವನ್ನು ಪ್ರವೇಶ ಮಾಡಲಿದೆ. ದೆಹಲಿಯ ಕಾಶ್ಮೀರ್ ಗೇಟ್‌ ನಲ್ಲಿರುವ ಹನುಮಾನ್ ಮಂದಿರದಿಂದ ಯಾತ್ರೆ ಪುನರಾರಂಭವಾಗುತ್ತದೆ, ಮಧ್ಯಾಹ್ನದ ಸುಮಾರಿಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ಪ್ರವೇಶಿಸಲಿದೆ.

ಭಾಗಪತ್ ನ ಮವಿಕಲಾ ಗ್ರಾಮದಲ್ಲಿ ಇಂದು ರಾತ್ರಿ ರಾಹುಲ್ ಗಾಂಧಿ ತಂಗಲಿದ್ದಾರೆ. ಯಾತ್ರೆಯು ಜನವರಿ 4 ರಂದು ಉತ್ತರ ಪ್ರದೇಶದ ಶಾಮ್ಲಿ ಮೂಲಕ ಹಾದುಹೋಗುತ್ತದೆ. ಜನವರಿ 5 ರ ಸಂಜೆ ಪಾಣಿಪತ್‌ ನ ಸನೌಲಿ ಮೂಲಕ ಹರಿಯಾಣವನ್ನು ಪ್ರವೇಶಿಸಲಿದೆ.

ರಾಹುಲ್ ಗಾಂಧಿಯ ವಾಕಥಾನ್ 110 ದಿನಗಳಿಗಿಂತ ಹೆಚ್ಚು ಮತ್ತು 3,000 ಕಿ.ಮೀ. ಕ್ರಮಿಸಿದೆ. ದಕ್ಷಿಣ ಭಾರತದಲ್ಲಿ ಆರಂಭವಾದ ಯಾತ್ರೆಯು ಬ್ರೇಕ್ ಗೆ ಮೊದಲು ರಾಜಸ್ಥಾನ ಮತ್ತು ದಿಲ್ಲಿಯಲ್ಲಿ ಕ್ರಮಿಸಿದೆ.

ಇದನ್ನೂ ಓದಿ:ಮಂಗಳೂರು -ಸುಬ್ರಹ್ಮಣ್ಯ: ರೈಲ್ವೇ ಹಳಿ ವಿದ್ಯುದ್ದೀಕರಣ… ನೈಋತ್ಯ ರೈಲ್ವೇ ವಲಯದ ಬಹು ನಿರೀಕ್ಷಿತ ಯೋಜನೆ

ಭಾರತ್ ಜೋಡೊ ಯಾತ್ರೆಯು ಜನವರಿ 26ರಂದು ಶ್ರೀನಗರ ತಲುಪಲಿದೆ. ಇದರ ಬಳಿಕ ಕಾಂಗ್ರೆಸ್ ‘ಹಾಥ್ ಸೆ ಹಾಥ್ ಜೋಡೊ’ ಅಭಿಯಾನ ಆರಂಭಿಸಲಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ಎರಡು ತಿಂಗಳ `ಹಾಥ್ ಸೆ ಹಾಥ್  ಜೋಡೋ ಅಭಿಯಾನ’ವನ್ನು ಪ್ರಾರಂಭಿಸಲಿದೆ. ಈ ಉಪಕ್ರಮದ ಭಾಗವಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿಯೊಂದರಲ್ಲೂ ಮಹಿಳಾ ಸದಸ್ಯರೊಂದಿಗೆ ಪಾದಯಾತ್ರೆ ಮತ್ತು ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.