ತೆರಿಗೆ ಹೆಸರಿನಲ್ಲಿ ಕೇಂದ್ರ ಸರ್ಕಾರ ದರೋಡೆ ಮಾಡುತ್ತಿದೆ : ರಾಹುಲ್ ಗಾಂಧಿ
Team Udayavani, Mar 5, 2021, 2:45 PM IST
ನವ ದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ತೈಲ ಬೆಲೆಗಳ ಏರಿಕೆಯ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತಮ್ಮ ಒಂದು ನಿಮಿಷ 10 ಸೆಕೆಂಡುಗಳ ಕಾಲ ಇರುವ ಸ್ಪೀಕ್ ಅಪ್ ಇಂಡಿಯಾ ವೀಡಿಯೊ ಸಂದೇಶದ ಮೂಲಕ ಅವರು ಮಾತನಾಡಿದ್ದಾರೆ.
*ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿಯುತ್ತಿದೆ.
*ಕೇಂದ್ರ ಸರ್ಕಾರವು ತೆರಿಗೆ ಹೆಸರಿನಲ್ಲಿ ದರೋಡೆ.
* 2-3 ದರೋಡೆಕೋರರು ಈ ದರೋಡೆಯಿಂದ ಲಾಭ ಪಡೆಯುತ್ತಾರೆ.
*ಇದರ ವಿರುದ್ಧ ಇಡೀ ದೇಶ ಒಗ್ಗೂಡಿದೆ ಸರ್ಕಾರ ಆಲಿಸಬೇಕಾಗುತ್ತದೆ.
ಎಂದು ಬರೆದುಕೊಂಡಿದ್ದಲ್ಲದೇ, ವೀಡಿಯೊವನ್ನು ಹಂಚಿಕೊಂಡಿದ್ದಾರೆ.
अंधी महँगाई 3 कारणों से असहनीय है-
1. अंतरराष्ट्रीय बाज़ार में कच्चे तेल के गिरते दाम।
2. केंद्र सरकार के द्वारा टैक्स के नाम पर डकैती।
3. इस डकैती से 2-3 उद्योगपतियों का मुनाफ़ा।
पूरा देश इसके ख़िलाफ़ एकजुट है- सरकार को सुनना ही होगा! #SpeakUpAgainstPriceRise pic.twitter.com/Avz6I1CwZi
— Rahul Gandhi (@RahulGandhi) March 5, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ