ಸೇನೆಗೆ ರಾಹುಲ್ ಅವಮಾನ

ಶ್ವಾನದಳದ ಯೋಗಕ್ಕೆ ನವಭಾರತ ಎಂದ ಕೈ ನಾಯಕ

Team Udayavani, Jun 22, 2019, 6:00 AM IST

28

ನವದೆಹಲಿ: ಶ್ವಾನದೊಂದಿಗೆ ಶ್ವಾನ ಸೇನೆ ವಿಭಾಗವು ಯೋಗಾಸನ ಮಾಡಿದ ಫೋಟೋವನ್ನು ‘ಇದು ನವ ಭಾರತ’ ಎಂಬ ವ್ಯಂಗ್ಯ ಶೀರ್ಷಿಕೆ ನೀಡಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು ಭಾರಿ ಆಕ್ಷೇಪಕ್ಕೆ ಕಾರಣವಾಗಿದೆ. ಇದಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘ಒಂದು ಟ್ವೀಟ್ನಿಂದ ಇವರು ನಮ್ಮ ಸೇನೆ, ಶ್ವಾನ ಸೇನೆ ಹಾಗೂ ಯೋಗಕ್ಕೆ ಅವಮಾನ ಮಾಡಿದ್ದಾರೆ’ ಎಂದಿದೆ.

‘ಇದು ನವಭಾರತವೇ. ಆದರೆ ರಾಹುಲ್ ಮಾತ್ರ ಬದಲಾಗಿಲ್ಲ. ಭಾರತ, ಭಾರತದ ಸಂಪ್ರದಾಯ, ಸೇನೆಯನ್ನು ಅವಮಾನ ಮಾಡುತ್ತಲೇ ಇದ್ದಾರೆ’ ಎಂದು ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ ಟೀಕಿಸಿದ್ದಾರೆ. ಒಂದೆಡೆ ತ್ರಿವಳಿ ತಲಾಖ್‌ನಂತಹ ಪದ್ಧತಿಯನ್ನು ಬೆಂಬಲಿಸುವ ಕಾಂಗ್ರೆಸ್‌, ಯೋಗ ದಿನವನ್ನು ಅವಮಾನ ಮಾಡುತ್ತದೆ. ಇದು ಕಾಂಗ್ರೆಸ್‌ನ ಋಣಾತ್ಮಕ ಚಿಂತನೆಯನ್ನು ಪ್ರದರ್ಶಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ. ಜತೆಗೆ, ಧನಾತ್ಮಕ ಚಿಂತನೆಯು ಯಾವತ್ತೂ ಉಳಿಯುತ್ತದೆಂಬ ವಿಶ್ವಾಸವಿದೆ. ಎಷ್ಟೇ ಕಠಿಣ ಸವಾಲುಗಳಿದ್ದರೂ ಅದನ್ನು ಎದುರಿಸುವ ಶಕ್ತಿಯನ್ನು ಸಕಾರಾತ್ಮಕ ಚಿಂತನೆಗಳು ನೀಡುತ್ತದೆ ಎಂದೂ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಕೇಂದ್ರ ಸಚಿವ ಕಿರಣ್‌ ರಿಜಿಜು ಟ್ವೀಟ್ ಮಾಡಿ, ‘ಇದನ್ನು ಖಂಡಿಸಲು ನನ್ನಲ್ಲಿ ಪದಗಳೇ ಇಲ್ಲ. ನಮ್ಮದೇ ಸಶಸ್ತ್ರ ಪಡೆಗಳನ್ನು ಅವಮಾನಿಸುತ್ತಾರೆ ಎಂದರೆ ನಂಬಲು ಸಾಧ್ಯವಿಲ್ಲ. ಆದರೆ, ಸೇನೆಯನ್ನು ಅವಮಾನಿಸುವುದು, ನಿಂದಿಸುವುದು ಕಾಂಗ್ರೆಸ್‌ ಪಕ್ಷಕ್ಕೆ ಹೊಸತಲ್ಲವಲ್ಲ’ ಎಂದು ಬರೆದುಕೊಂಡಿದ್ದಾರೆ. ಬಿಜೆಪಿಯ ಮತ್ತೂಬ್ಬ ವಕ್ತಾರರಾದ ನಳಿನ್‌ ಕೊಹ್ಲಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವ ಭಾರತ ಸೃಷ್ಟಿಯಾಗಿರುವುದು ನಿಜ. ಆದರೆ, ಕಾಂಗ್ರೆಸ್‌ ಅಧ್ಯಕ್ಷರು ಮಾಡಿರುವ ಟ್ವೀಟ್, ರಾಹುಲ್ ನೇತೃತ್ವದಲ್ಲಿ ಸೃಷ್ಟಿಯಾಗಿರುವ ಹೊಸ ಕಾಂಗ್ರೆಸ್‌ ಅನ್ನು ಪ್ರದರ್ಶಿಸಿದೆ. ಬಹುಶಃ ರಾಹುಲ್ಗೆ, ಇಡೀ ಜೀವನವೇ ಜೋಕ್‌ ಇದ್ದಂತೆ’ ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.