ಅಸ್ಸಾಂ ಎನ್ಆರ್ಸಿ ಬೆಂಬಲಿಸಿ: ದೇಶದ ಮುಸ್ಲಿಮರಿಗೆ ಕರೆ
Team Udayavani, Aug 7, 2018, 7:21 PM IST
ಕೋಲ್ಕತ : ಅಸ್ಸಾಂ ಎನ್ಆರ್ಸಿಯನ್ನು ಬೆಂಬಲಿಸುವಂತೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ದೇಶದ ಮುಸ್ಲಿಮರಿಗೆ ಕರೆ ನೀಡಿದ್ದಾರೆ.
ಅಸ್ಸಾಂ ಎನ್ಆರ್ಸಿ ಯನ್ನು ತೃಣ ಮೂಲ ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿರುವುದು ತನ್ನ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಯತ್ನ ಎಂದು ಸಿನ್ಹಾ ಆರೋಪಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ದಮನಕ್ಕೆ ತುತ್ತಾಗಿ ಅಲ್ಲಿಂದ ಭಾರತಕ್ಕೆ ಓಡಿ ಬಂದಿರುವ ಅಲ್ಲಿನ ಅಲ್ಪಸಂಖ್ಯಾಕರಾದ ಹಿಂದು, ಕ್ರೈಸ್ತ, ಬೌದ್ಧರು ನಿರಾಶ್ರಿತರಾಗಿ ಬಂದವರು. ಆದರೆ ಸುರಕ್ಷಿತ ಭಾರತದಲ್ಲಿ ಉದ್ಯೋಗ, ಆರ್ಥಿಕಾಭಿವೃದ್ದಿ ಲಾಭ ಹೊಡೆಯಲು ಬಂದವರು ಅಕ್ರಮ ವಲಸಿಗರು ಎಂದು ಸಿನ್ಹಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ