![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಲೋಕಸಭಾ ಚುನಾವಣೆಗೆ ಮುನ್ನ ರೈಲ್ವೇ ಫ್ಲೆಕ್ಸಿ ದರ: ಶೇ.50 ರಿಯಾಯಿತಿ
Team Udayavani, Oct 31, 2018, 4:25 PM IST
![rajdhani-train-700.jpg](https://www.udayavani.com/wp-content/uploads/2018/10/31/rajdhani-train-700-620x348.jpg)
ಹೊಸದಿಲ್ಲಿ : ರಾಜಧಾನಿ, ತುರಂತೋ, ಶತಾಬ್ದಿ ಎಕ್ಸ್ಪ್ರೆಸ್ ರೈಲುಗಳಲ್ಲಿ ದುಬಾರಿ ದರ ತೆತ್ತು ಪ್ರಯಾಣಿಸುವವರಿಗೆ ಕೇಂದ್ರ ಸರಕಾರ ಲೋಕಸಭಾ ಚುನಾವಣೆಗೆ ಮುನ್ನವೇ ಫ್ಲೆಕ್ಸಿ ದರ ಯೋಜನೆಯ ಮೂಲಕ ಶೇ.50 ರ ರಿಯಾಯಿತಿ ರಿಲೀಫ್ ನೀಡಲಿದೆ ಎಂದು ವರದಿಗಳು ತಿಳಿಸಿವೆ.
ಪ್ರೀಮಿಯಂ ಟ್ರೈನ್ ಗಳೆಂದೇ ಕರೆಯಲ್ಪಡುವ ರಾಜಧಾನಿ, ತುರಂತೋ, ಶತಾಬ್ದಿ ಎಕ್ಸ್ಪ್ರೆಸ್ ರೈಲುಗಳ ಪ್ರಯಾಣಕ್ಕೆ ಸರಕಾರ ಶೇ.50ರ ರಿಯಾಯಿತಿ ನೀಡಲಿದೆಯಾದರೆ ಕೊನೇ ಕ್ಷಣದಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಅಥವಾ ರೈಲುಗಳು ನಿರ್ಗಮಿಸುವ ನಾಲ್ಕು ದಿನ ಮುನ್ನ ಟಿಕೆಟ್ ಬುಕ್ ಮಾಡುವವರಿಗೆ ನೂರಕ್ಕೂ ಅಧಿಕ ಪ್ರಮುಖ ರೈಲುಗಳಲ್ಲಿ (ಪ್ರೀಮಿಯಂ ಟ್ರೈನ್) ಶೇ.50ರ ದರ ರಿಯಾಯಿತಿ ಸಿಗಲಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಇದಲ್ಲದೆ ಶೇ.40ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಖಾಲಿ ಇದ್ದು ಓಡುವ ರೈಲುಗಳಲ್ಲಿ ಸರಕಾರ ಫ್ಲೆಕ್ಸಿ ಫೇರ್ ಟಿಕೆಟ್ ರೂಪದಲ್ಲಿ ಪ್ರಯಾಣಿಕರಿಗೆ ಶೇ.20ರ ರಿಯಾಯಿತಿ ನೀಡಲಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನವೇ ಸರಕಾರ ಹೊಸ ಶುಲ್ಕ ಯೋಜನೆ ಪ್ರಕಟಿಸುವ ಸಾಧ್ಯತೆ ಇದೆ.
ಕನಿಷ್ಠ 13 ವಯಲಗಳಲ್ಲಿನ ವಿಮಾನ ಪ್ರಯಾಣ ದರವು ರೈಲು ಪ್ರಯಾಣ ದರಗಳಿಗಿಂತ ಅಗ್ಗ ಇದೆ ಎಂಬುದನ್ನು ಈಚೆಗೆ ತೋರಿಸಿಕೊಡುವ ಮೂಲಕ ಸಿಎಜಿ, ರೈಲ್ವೇ ಇಲಾಖೆ ವಿರುದ್ಧ ಹರಿಹಾಯ್ದಿತ್ತು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.