ರೈಲ್ವೆಯಲ್ಲೂ ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ
Team Udayavani, Jul 19, 2022, 6:55 AM IST
ನವದೆಹಲಿ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ರೈಲ್ವೆ ಇಲಾಖೆಯು ಜು.18ರಿಂದ ಜು.23ರವರೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.
24 ರಾಜ್ಯಗಳ 75 ರೈಲ್ವೆ ನಿಲ್ದಾಣಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಹಾಗೂ ಮಂಗಳೂರಿನಿಂದ ಜಮ್ಮುವಿಗೆ ತೆರಳುವ ನವ್ಯುಗ್ ಎಕ್ಸ್ಪ್ರೆಸ್ ಸೇರಿ ಒಟ್ಟು 27 ರೈಲುಗಳನ್ನು ವಿಶೇಷವಾಗಿ ಪರಿಗಣಿಸಲಾಗಿದ್ದು, ಅವುಗಳನ್ನು ವಿಶೇಷವಾಗಿ ಸಿಂಗರಿಸಲಾಗುವುದು.
ವಾರ ಪೂರ್ತಿ ನಡೆಯುವ ಉತ್ಸವವನ್ನು “ಆಜಾದಿ ಕಾ ರೈಲ್ ಗಾಡಿ’ ಎಂದು ಕರೆಯಲಾಗಿದೆ.
ಉತ್ಸವಕ್ಕೆಂದು ಗುರುತಿಸಲಾಗಿರುವ ನಿಲ್ದಾಣಗಳನ್ನು “ಸ್ವತಂತ್ರ ನಿಲ್ದಾಣ’ ಎಂದು ಕರೆಯಲಾಗುವುದು ಹಾಗೂ ರೈಲುಗಳನ್ನು “ಸ್ಪಾಟ್ಲೈಟ್ ರೈಲು’ ಎಂದು ಕರೆಯಲಾಗುವುದು.
ಈ ನಿಲ್ದಾಣಗಳಲ್ಲಿ ಫೋಟೋ ಪ್ರದರ್ಶನ ನಡೆಸಲಾಗುವುದು ಹಾಗೂ ಆಜಾದಿ ಕಾ ರೈಲ್ ಗಾಡಿ ಎನ್ನುವ ಬ್ಯಾಕ್ಡ್ರಾಪ್ ಇರುವಂತಹ ಸೆಲ್ಫಿ ಸ್ಟಾಂಡ್ ಇಡಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ