ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿದ ಮಹದಾಯಿ ನದಿ
Team Udayavani, Jul 14, 2021, 3:34 PM IST
ಪಣಜಿ: ಕಳೆದ ಕೆಲ ದಿನಗಳಿಂದ ಗೋವಾ ಮತ್ತು ಕರ್ನಾಟಕದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಹದಾಯಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಸದ್ಯ ಮಹದಾಯಿ ನದಿಯುದ್ದಕ್ಕೂ ಅಕ್ಕಪಕ್ಕದಲ್ಲಿರುವ ಕೃಷಿ ಕ್ಷೇತ್ರಗಳಿಗೆ ಹೆಚ್ಚಿನ ಪ್ರಮಾಣದ ನೀರು ನುಗ್ಗಿದೆ. ಇದೇ ರೀತಿ ಮಳೆ ಮುಂದುವರೆದರೆ ವಾಳಪೈ-ಪೊಂಡಾ ಹೆದ್ದಾರಿ ಬಂದ್ ಆಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಎಎಪಿ ಅಧಿಕಾರಕ್ಕೆ ಬಂದರೆ ಗೋವಾದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್
ರಾಜ್ಯ ಜಲಸಂಪನ್ಮೂಲ ಇಲಾಖೆಯ ಮಾಹಿತಿಯ ಅನುಸಾರ- ಮಹದಾಯಿ ನದಿ ನೀರಿನ ಮಟ್ಟದಲ್ಲಿ ಇನ್ನೂ ಹೆಚ್ಚಳವಾದರೆ ನದಿ ತೀರದಲ್ಲಿರುವ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಪ್ರಸ್ತುತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ