ಮುಂದುವರಿದ ಮಳೆ ಅಬ್ಬರ
Team Udayavani, Jul 30, 2019, 1:33 AM IST
ನವದೆಹಲಿ: ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಒಡಿಶಾಗಳಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಅಸ್ಸಾಂನಲ್ಲಿ ಪ್ರವಾಹಕ್ಕೆ ಸೋಮವಾರ ಮತ್ತೆ ನಾಲ್ವರು ಬಲಿಯಾಗಿದ್ದು, ಮೃತರ ಸಂಖ್ಯೆ 86ಕ್ಕೇರಿಕೆಯಾಗಿದೆ.
ಇನ್ನು ಮಹಾರಾಷ್ಟ್ರದಾದ್ಯಂತ ಜು.25ರಿಂದ ಉತ್ತಮ ಮಳೆಯಾದ ಕಾರಣ, ಅಣೆಕಟ್ಟೆಗಳಲ್ಲಿ ನೀರಿನ ಪ್ರಮಾಣ ಶೇ.8ರಷ್ಟು ಹೆಚ್ಚಾಗಿದೆ. ಆದರೆ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ನೀರಿನ ಪ್ರಮಾಣ ಶೇ.20ರಷ್ಟು ಕಡಿಮೆಯಿದೆ. ನಾಸಿಕ್ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸೋಮವಾರ ಗಂಗಾಪುರ ಅಣೆಕಟ್ಟಿನಿಂದ ಒಂದು ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ.
ಮಧ್ಯಪ್ರದೇಶದ ದಾಮೋಹ್ನಲ್ಲಿ ಮೊಸಳೆಯೊಂದು ಮನೆಯೊಳಕ್ಕೆ ನುಗ್ಗಿದ್ದು, ಅದನ್ನು ಕೊನೆಗೂ ಸೆರೆಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ
Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ
MUST WATCH
ಹೊಸ ಸೇರ್ಪಡೆ
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
KKR ತಂಡಕ್ಕೆ ಮರಳಲಿರುವ ಅಫ್ಘಾನ್ ಬ್ಯಾಟರ್ ರಹ್ಮಾನುಲ್ಲ ಗುರ್ಬಾಝ್
G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ