ಎಂಎನ್ಎಸ್ ರಾಲಿಗೆ ಮುನ್ನ ಪವಾರ್ ಭೇಟಿಯಾದ ರಾಜ್ ಠಾಕರೆ
Team Udayavani, Mar 17, 2018, 4:18 PM IST
ಮುಂಬಯಿ : ನಾಳೆ ಭಾನುವಾರ ಎಂಎನ್ಎಸ್ ರಾಲಿ ನಡೆಯಲಿದ್ದು ಅದಕ್ಕೆ ಮುನ್ನ ಇಂದು ಶನಿವಾರ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕರೆ ಅವರು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದರು.
ಪವಾರ್ ಅವರನ್ನು ದಕ್ಷಿಣ ಮುಂಬಯಿಯಲ್ಲಿನ ಅವರ ನಿವಾಸದಲ್ಲಿ ತಾನು ಭೇಟಿಯಾಗಿರುವುದು ಒಂದು ಸೌಹಾರ್ದದ ಭೇಟಿಯೇ ಹೊರತು ಅದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ರಾಜ್ ಠಾಕರೆ ಸುದ್ದಿಗಾರರಿಗೆ ಹೇಳಿದರು.
ಕಳೆದ ತಿಂಗಳಲ್ಲಿ ನಡೆದಿದ್ದ ಸಾರ್ವಜನಿಕ ಸಂವಹನ ಕಾರ್ಯಕ್ರಮದಲ್ಲಿ ಪವಾರ್ ಅವರ ಸಂದರ್ಶನ ನಡೆಸಿದ್ದ ಎಂಎನ್ಎಸ್ ನಾಯಕ ಠಾಕರೆ ನಾಳೆಯ ತನ್ನ ಪಕ್ಷದ ರಾಲಿಯಲ್ಲಿ ಭಾಷಣ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್ಶೀಟ್
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ