ಮುಸ್ಲಿಂ ಮೌಲ್ವಿಗಳನ್ನು ಭೇಟಿಯಾದ ಗೃಹ ಸಚಿವ ರಾಜ್ನಾಥ್ ಸಿಂಗ್
Team Udayavani, Apr 30, 2019, 4:58 PM IST
ಲಕ್ನೋ : ಮತಬೇಟೆಯಲ್ಲಿ ನಿರತರಾಗಿರುವ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು ಪ್ರಮುಖ ಮುಸ್ಲಿಂ ಮೌಲ್ವಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಜ್ನಾಥ್ ಸಿಂಗ್ ಅವರು ಲಕ್ನೋದ ಈದ್ಗಾ ಇಮಾಮ್ ಮೌಲಾನಾ ಖಾಲೀದ್ ರಶೀದ್ ಫಿರಂಗಿ ಮಹಾಲಿ ಮತ್ತು ಶಿಯಾ ಮೌಲ್ವಿಗಳಾಗಿರುವ ಮೌಲಾನಾ ಅಘಾ ರೂಹಿ ಮತ್ತು ಮೌಲಾನಾ ಯಾಸೂಬ್ ಅಬ್ಬಾಸ್ ಅವರನ್ನುಭೇಟಿಯಾಗಿ ಮಾತುಕತೆ ನಡೆಸಿದರು.
ಲಕ್ನೋದಿಂದ ರಾಜ್ನಾಥ್ ಸಿಂಗ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಪುನರಾಯ್ಕೆ ಬಯಸಿದ್ದು, ಅವರೆದು ಎಸ್ಪಿ ಮೈತ್ರಿ ಅಭ್ಯರ್ಥಿಯಾಗಿ ಪೂನಂ ಸಿನ್ಹಾ ಮತ್ತುಕಾಂಗ್ರೆಸ್ನಿಂದ ಪ್ರಮೋದ್ ಕೃಷ್ಣಮ್ ಅವರಿದ್ದಾರೆ.
ಮೇ 6 ರಂದು ಲಕ್ನೋದಲ್ಲಿ ಮತದಾನ ನಡೆಯಲಿದೆ. ಕೇಂದ್ರ ಗೃಹ ಸಚಿವರು ಸ್ಪರ್ಧಿಸುತ್ತಿರುವ ಕಾರಣ ಪ್ರತಿಷ್ಠಿತ ಕ್ಷೇತ್ರಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ