ಯುದ್ಧದಲ್ಲಿ ಗಾಯಗೊಂಡ ಯೋಧರಿಗೆ ನಾಲ್ಕು ಪಟ್ಟು ಹಣಕಾಸು ನೆರವು ಹೆಚ್ಚಿಸಿದ ಕೇಂದ್ರ
Team Udayavani, Oct 6, 2019, 10:14 AM IST
ಹೊಸದಿಲ್ಲಿ: ಯುದ್ಧದ ಸಮಯದಲ್ಲಿ ಮಡಿದ ಮತ್ತು ಗಾಯಾಳಾದ ಯೋಧರಿಗೆ ಮತ್ತು ಕುಟುಂಬಿಕರಿಗೆ ನೀಡಲಾಗುವ ವಿತ್ತೀಯ ನೆರವನ್ನು ನಾಲ್ಕು ಪಟ್ಟು ಹೆಚ್ಚಿಸಲು ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಸೇನಾ ಯುದ್ದಾಪಘಾತಗಳ ಕಲ್ಯಾಣ ನಿಧಿಯಿಂದ ಈ ಮೊತ್ತವನ್ನು ಕುಟುಂಬಗಳಿಗೆ ನೀಡಲಾಗುತ್ತದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ನಿರ್ಧಾರಕ್ಕೆ ಅನುಮೋದನೆ ನೀಡಿದ್ದು ಈ ಮೂಲಕ ಇನ್ನು ಮುಂದೆ ಎರಡು ಲಕ್ಷದಿಂದ ಎಂಟು ಲಕ್ಷದವರೆಗೆ ಹಣಕಾಸು ನೆರವು ಯೋಧರಿಗೆ ಮತ್ತು ಕುಟುಂಬಿಕರಿಗೆ ಸಿಗಲಿದೆ.
ಇಷ್ಟರವರಗೆ ಯುದ್ಧದಲ್ಲಿ ಮಡಿದವರಿಗೆ ಮತ್ತು ಶೇ.60ಕ್ಕಿಂತ ಹೆಚ್ಚಿನ ಗಾಯಗೊಂಡವರಿಗೆ ಎರಡು ಲಕ್ಷ ನೆರವು ಸಿಗುತ್ತಿತ್ತು. ಇದನ್ನೀಗ ನಾಲ್ಕು ಪಟ್ಟು ಹೆಚ್ಚಿಸಲಾಗಿದೆ. ಗಾಯಗೊಂಡ ಯೋಧರಿಗೆ ಒಂದು ಲಕ್ಷ ನೆರವು ನೀಡಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
MUST WATCH
ಹೊಸ ಸೇರ್ಪಡೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ