ರಾಜಸ್ಥಾನ ಬಿಜೆಪಿ ಸಚಿವರ ಪತ್ನಿಯರ ಆಸ್ತಿ 5 ವರ್ಷದಲ್ಲಿ ಭಾರೀ ಏರಿಕೆ


Team Udayavani, Nov 27, 2018, 11:51 AM IST

rupee-wealth-700.jpg

ಹೊಸದಿಲ್ಲಿ : ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ರಾಜಸ್ಥಾನದ ಬಿಜೆಪಿ ಸಚಿವರ ಮಡದಿಯರ ಆಸ್ತಿ ಪಾಸ್ತಿ ಭಾರಿ ಪ್ರಮಾಣದಲ್ಲಿ ಏರಿರುವುದು ಇದೀಗ ಬಹಿರಂಗವಾಗಿದೆ.

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಡಿಸೆಂಬರ್‌ 7ರಂದು ಮತದಾನ ನಡೆಯಲಿದ್ದು ಡಿ.11ರಂದು ಮತ ಎಣಿಕೆ ನಡೆದು ಫ‌ಲಿತಾಂಶ ಪ್ರಕಟಗೊಳ್ಳಲಿದೆ. 

ಪ್ರತೀ ಬಾರಿ ಆಳುವ ಪಕ್ಷವನ್ನು ಬದಲಾಯಿಸಿ ವಿರೋಧ ಪಕ್ಷವನ್ನು ಅಧಿಕಾರಕ್ಕೇರಿಸುವ ಸಂಪ್ರದಾಯವಿರುವ ರಾಜಸ್ಥಾನದಲ್ಲಿ ಈ ಬಾರಿ ಆಳುವ ಬಿಜೆಪಿ ಪತನಗೊಂಡು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದೆಂದು ಸಮೀಕ್ಷೆಗಳು ಅಂದಾಜಿಸಿವೆ.

ರಾಜಸ್ಥಾನದ ಪಂಚಾಯತಿ ರಾಜ್‌ ಸಚಿವ ರಾಜೇಂದ್ರ ರಾಥೋರ್‌ ಅವರ ಪತ್ನಿ ಚಾಂದ್‌ ಕನ್ವರ್‌ ಮತ್ತು ಆರೋಗ್ಯ ಸಚಿವ ಕಾಲೀಚರಣ್‌ ಸರಾಫ್ ಅವರ ಪತ್ನಿ ಅಲ್ಕಾ ಸರಾಫ್ ಅವರ ಆಸ್ತಿಪಾಸ್ತಿ ಕಳೆದ ಐದು ವರ್ಷಗಳಲ್ಲಿ ಗಮನಾರ್ಹವಾಗಿ ಹೆಚ್ಚಿರುವುದು ಗೊತ್ತಾಗಿದೆ. 

ಇದೇ ರೀತಿ ಗಮನಾರ್ಹ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ಹೆಚ್ಚಳ ಕಂಡು ಬಂದಿರುವ ಸಚಿವರ ಪತ್ನಿಯರಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಶ್ರೀಚಂದ್‌ ಕೃಪಲಾನಿ, ಪಿಡಬ್ಲ್ಯುಡಿ ಸಚಿವ ಯೂನುಸ್‌ ಖಾನ್‌ ಮತ್ತು ಕೈಗಾರಿಕಾ ಸಚಿವ ರಾಜಪಾಲ್‌ ಸಿಂಗ್‌ ಶೇಖಾವತ್‌ ಅವರ ಪತ್ನಿಯರೂ ಸೇರಿದ್ದಾರೆ. 

2108ರ ರಾಜಸ್ಥಾನ ಅಸೆಂಬ್ಲಿ ಚುನಾವಣೆಗಾಗಿ ಈ ಸಚಿವರು ಚುನಾವಣಾ ನಿರ್ವಚನಾಧಿಕಾರಿಯ ಮುಂದೆ ಘೋಷಿಸಿಕೊಂಡ ತಮ್ಮ ಆಸ್ತಿಪಾಸ್ತಿ ವಿವರಗಳಲ್ಲಿ ಅವರ ಪತ್ನಿಯರ ಆಸ್ತಿಪಾಸ್ತಿ ವಿವರಗಳೂ ಇದ್ದು ಈ ಮೂಲಕ ಅವರ ಅಪಾರ ಸಿರಿವಂತಿಕೆ ಬಯಲಾಗಿದೆ. 

ಐದು ವರ್ಷಗಳ ಹಿಂದೆ ಆರೋಗ್ಯ ಸಚಿವ ಕಾಲೀಚರಣ್‌ ಸರಾಫ್ ಅವರ ಪತ್ನಿ ಅಲ್ಕಾ ಸರಾಫ್ ಅವರ ಆಸ್ತಿ 2.49 ಕೋಟಿ ರೂ. ಇದ್ದದ್ದು ಈಗ 4.35 ಕೋಟಿ ರೂ.ಗೆ ಏರಿದೆ. ಸಚಿವ ರಾಜೇಂದ್ರ ರಾಥೋರ್‌ ಅವರ ಪತ್ನಿ ಚಾಂದ್‌ ಕನ್ವರ್‌ ಅವರ ಆಸ್ತಿ 15.98 ಕೋಟಿ ಇದ್ದದ್ದು ಈಗ 18.61 ಕೋಟಿ ರೂ. ಆಗಿದೆ. 

ಸಚಿವ ರಾಜಪಾಲ್‌ ಸಿಂಗ್‌ ಶೇಖಾವತ್‌ ಅವರ ಪತ್ನಿ ಭುವನೇಶ್ವರಿ ಅವರ ಆಸ್ತಿ 2013ರಲ್ಲಿ 42.20 ಲಕ್ಷ ಇದ್ದದ್ದು ಈಗ 83.26 ಲಕ್ಷ ರೂ. ಆಗಿದೆ. ಸಚಿವ ಶ್ರೀಚಂದ್‌ ಕೃಪಲಾನಿ ಅವರ ಪತ್ನಿಯ ಆಸ್ತಿ 2.93 ಕೋಟಿ ಇದ್ದದ್ದು ಈಗ 3.31 ಕೋಟಿ ಆಗಿದೆ. ಸಚಿವ ಯೂನುಸ್‌ ಖಾನ್‌ ಅವರ ಪತ್ರಿ ರೋಶ್‌ನೀ ಬಾನೋ ಅವರ ಆಸ್ತಿ 19.54 ಲಕ್ಷ ಇದ್ದದ್ದು ಈಗ ಐದು ವರ್ಷಗಳ ಬಳಿಕ 36.20 ಲಕ್ಷ ರೂ ಆಗಿದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.