
ರಾಜಸ್ಥಾನ; ವಿಧಾನಸಭಾ ಕಲಾಪಕ್ಕೆ ದನದ ಜೊತೆ ಆಗಮಿಸಿದ ಬಿಜೆಪಿ ಶಾಸಕ…ಆದರೆ
ರಾಜ್ಯದಲ್ಲಿ ದನಗಳು ಲುಂಪಿ ಚರ್ಮ ರೋಗದಿಂದ ಬಳಲುತ್ತಿವೆ. ಆದರೆ ರಾಜ್ಯ ಸರ್ಕಾರ ಗಾಢ ನಿದ್ರೆಯಲ್ಲಿದೆ.
Team Udayavani, Sep 21, 2022, 4:34 PM IST

ರಾಜಸ್ಥಾನ: ಲುಂಪಿ ಚರ್ಮ ಕಾಯಿಲೆ ಕುರಿತು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ರಾಜಸ್ಥಾನದ ಬಿಜೆಪಿ ಶಾಸಕ ಸುರೇಶ್ ಸಿಂಗ್ ರಾವತ್ ಅವರು ವಿಧಾನಸಭೆ ಕಲಾಪಕ್ಕೆ ಆಗಮಿಸುವ ವೇಳೆ ದನವನ್ನು ಕರೆತಂದ ಘಟನೆ ನಡೆದಿತ್ತು. ಆದರೆ ರಾವತ್ ವಿಧಾನಸಭೆ ಆವರಣ ಪ್ರವೇಶಿಸುವ ಮುನ್ನವೇ ದನ ಓಟಕಿತ್ತಿತ್ತು.
ಇದನ್ನೂ ಓದಿ:“ಆರ್ ಆರ್ ಆರ್” ಬಗ್ಗೆ .. ʼಛೆಲ್ಲೋ ಶೋʼ ನಿರ್ದೇಶಕ ಹೇಳಿದ್ದೇನು?
ವಿಧಾನಸಭೆಯ ಹೊರಗೆ ರಾವತ್ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿಯೇ ಯುವಕನೊಬ್ಬ ದನವನ್ನು ಹಗ್ಗದಿಂದ ಕಟ್ಟಿ ಹಿಡಿದುಕೊಂಡಿದ್ದ, ಆದರೆ ಏಕಾಏಕಿ ದನ ಓಡಲು ಪ್ರಾರಂಭಿಸಿತ್ತು. ಹಗ್ಗದ ಸಹಾಯದಿಂದ ನಿಲ್ಲಿಸಲು ಪ್ರಯತ್ನಿಸಿದರು ಕೂಡಾ ಸಾಧ್ಯವಾಗಿಲ್ಲವಾಗಿತ್ತು.
ದನ ಓಡಿ ಹೋದ ಕುರಿತು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಗೋವಿಂದ್ ಸಿಂಗ್ ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ರಾವತ್, ಈ ಅಸೂಕ್ಷ್ಮತೆಯ ಸರ್ಕಾರದ ವಿರುದ್ಧ ದನ ಕೂಡಾ ಆಕ್ರೋಶಗೊಂಡಿರುವುದಾಗಿ ವ್ಯಂಗ್ಯವಾಡಿದ್ದಾರೆ.
What happened when Bjp mla from Pushkar reached Rajasthan assembly with a cow??? pic.twitter.com/I7UHaxjqQ6
— Surbhi✨ (@SurrbhiM) September 20, 2022
ರಾಜ್ಯದಲ್ಲಿ ದನಗಳು ಲುಂಪಿ ಚರ್ಮ ರೋಗದಿಂದ ಬಳಲುತ್ತಿವೆ. ಆದರೆ ರಾಜ್ಯ ಸರ್ಕಾರ ಗಾಢ ನಿದ್ರೆಯಲ್ಲಿದೆ. ಹೀಗಾಗಿ ಲುಂಪಿ ರೋಗದ ಬಗ್ಗೆ ಸರ್ಕಾರದ ಗಮನ ಸೆಳೆಯಲು ವಿಧಾನಸಭಾ ಆವರಣದೊಳಕ್ಕೆ ದನವನ್ನು ಕರೆತಂದಿರುವುದಾಗಿ ರಾವತ್ ತಿಳಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರು – ಬಸ್ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ಎಲ್ಲಾ ಪ್ಯಾಕ್ಗಳ ಮೇಲೆ ಕಡ್ಡಾಯ ಮಾಹಿತಿ ನಮೂದಿಗೆ ಸೂಚನೆ

ಶ್ರೀರಾಮನ ಮೂರ್ತಿ ಕೆತ್ತನೆಗೆ ನೇಪಾಳದ ಸಾಲಿಗ್ರಾಮ ಶಿಲೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕಾರು – ಬಸ್ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

ಸಿದ್ದು ಹೆಣವನ್ನು ನಾಯಿನೂ ಮೂಸುವುದಿಲ್ಲ, ಅದನ್ನು ನಾವು ಯಾಕೆ ಮುಟ್ಟಬೇಕು: ಈಶ್ವರಪ್ಪ

ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೂ ಭಾರತದ ಬಜೆಟ್ ಮೇಲೆ ವಿಶ್ವದ ಚಿತ್ತ ನೆಟ್ಟಿದೆ; ಪ್ರಧಾನಿ ಮೋದಿ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ