ರಾಜಸ್ಥಾನ; ವಿಧಾನಸಭಾ ಕಲಾಪಕ್ಕೆ ದನದ ಜೊತೆ ಆಗಮಿಸಿದ ಬಿಜೆಪಿ ಶಾಸಕ…ಆದರೆ

ರಾಜ್ಯದಲ್ಲಿ ದನಗಳು ಲುಂಪಿ ಚರ್ಮ ರೋಗದಿಂದ ಬಳಲುತ್ತಿವೆ. ಆದರೆ ರಾಜ್ಯ ಸರ್ಕಾರ ಗಾಢ ನಿದ್ರೆಯಲ್ಲಿದೆ.

Team Udayavani, Sep 21, 2022, 4:34 PM IST

ರಾಜಸ್ಥಾನ; ವಿಧಾನಸಭಾ ಕಲಾಪಕ್ಕೆ ದನದ ಜೊತೆ ಆಗಮಿಸಿದ ಬಿಜೆಪಿ ಶಾಸಕ…ಆದರೆ

ರಾಜಸ್ಥಾನ: ಲುಂಪಿ ಚರ್ಮ ಕಾಯಿಲೆ ಕುರಿತು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ರಾಜಸ್ಥಾನದ ಬಿಜೆಪಿ ಶಾಸಕ ಸುರೇಶ್ ಸಿಂಗ್ ರಾವತ್ ಅವರು ವಿಧಾನಸಭೆ ಕಲಾಪಕ್ಕೆ ಆಗಮಿಸುವ ವೇಳೆ ದನವನ್ನು ಕರೆತಂದ ಘಟನೆ ನಡೆದಿತ್ತು. ಆದರೆ ರಾವತ್ ವಿಧಾನಸಭೆ ಆವರಣ ಪ್ರವೇಶಿಸುವ ಮುನ್ನವೇ ದನ ಓಟಕಿತ್ತಿತ್ತು.

ಇದನ್ನೂ ಓದಿ:“ಆರ್‌ ಆರ್‌ ಆರ್‌” ಬಗ್ಗೆ .. ʼಛೆಲ್ಲೋ ಶೋʼ ನಿರ್ದೇಶಕ ಹೇಳಿದ್ದೇನು?

ವಿಧಾನಸಭೆಯ ಹೊರಗೆ ರಾವತ್ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿಯೇ ಯುವಕನೊಬ್ಬ ದನವನ್ನು ಹಗ್ಗದಿಂದ ಕಟ್ಟಿ ಹಿಡಿದುಕೊಂಡಿದ್ದ, ಆದರೆ ಏಕಾಏಕಿ ದನ ಓಡಲು ಪ್ರಾರಂಭಿಸಿತ್ತು. ಹಗ್ಗದ ಸಹಾಯದಿಂದ ನಿಲ್ಲಿಸಲು ಪ್ರಯತ್ನಿಸಿದರು ಕೂಡಾ ಸಾಧ್ಯವಾಗಿಲ್ಲವಾಗಿತ್ತು.

ದನ ಓಡಿ ಹೋದ ಕುರಿತು ಟೀಕಿಸಿರುವ ಕಾಂಗ್ರೆಸ್ ಪಕ್ಷದ ಗೋವಿಂದ್ ಸಿಂಗ್ ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ರಾವತ್, ಈ ಅಸೂಕ್ಷ್ಮತೆಯ ಸರ್ಕಾರದ ವಿರುದ್ಧ ದನ ಕೂಡಾ ಆಕ್ರೋಶಗೊಂಡಿರುವುದಾಗಿ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ದನಗಳು ಲುಂಪಿ ಚರ್ಮ ರೋಗದಿಂದ ಬಳಲುತ್ತಿವೆ. ಆದರೆ ರಾಜ್ಯ ಸರ್ಕಾರ ಗಾಢ ನಿದ್ರೆಯಲ್ಲಿದೆ. ಹೀಗಾಗಿ ಲುಂಪಿ ರೋಗದ ಬಗ್ಗೆ ಸರ್ಕಾರದ ಗಮನ ಸೆಳೆಯಲು ವಿಧಾನಸಭಾ ಆವರಣದೊಳಕ್ಕೆ ದನವನ್ನು ಕರೆತಂದಿರುವುದಾಗಿ ರಾವತ್ ತಿಳಿಸಿದ್ದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.