ಗುಜ್ಜರ್, ಇತರ 4 ಜಾತಿಯವರಿಗೆ ಮೀಸಲಾತಿ: ಮಸೂದೆ ಮಂಡನೆ
Team Udayavani, Feb 13, 2019, 9:53 AM IST
ಜೈಪುರ : ಗುಜ್ಜರ್ ಸಮುದಾಯದವರಿಗೆ ಸರಕಾರದ ಉದ್ಯೋಗ ಮತ್ತು ಶಿಕ್ಷಣಾಯಲಗಳಲ್ಲಿ ಶೇ.5ರ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಇಂದು ಬುಧವಾರ ರಾಜಸ್ಥಾನ ವಿಧಾನಸಭೆಯಲ್ಲಿ ಸರಕಾರ ಮಂಡಿಸಿದೆ.
ರಾಜಸ್ಥಾನ ಹಿಂದುಳಿದ ವರ್ಗಗಳು (ರಾಜ್ಯದ ಶಿಕ್ಷಣಾಲಯಗಳಲ್ಲಿ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ) ಕಲ್ಪಿಸುವ 2019ರ ಮಸೂದೆಯನ್ನು ಸರಕಾರ ಮಂಡಿಸಿತು. ಗುಜ್ಜರ್ ಮತ್ತು ಇತರ ಜಾತಿಯವರು ಪ್ರಕೃತ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಆಗ್ರಹಿಸಿ ಚಳವಳಿ ನಿರತರಾಗಿದ್ದಾರೆ.
ಕೋಟಾ ಆಗ್ರಹಿಸಿ ಕಳೆದ ಶುಕ್ರವಾರ ರಾಜ್ಯಾದ್ಯಂತ ಮುಷ್ಕರನಿರತರಾಗಿರುವ ಗುಜ್ಜರ್ ಮತ್ತು ಇತರ ಸಮುದಾಯದವರನ್ನು ಸಮಾಧಾನ ಪಡಿಸುವ ಸಲುವಾಗಿ ಇಂಧನ ಸಚಿವ ಬಿ ಡಿ ಕಲ್ಲಾ ಅವರು ಮಸೂದೆಯನ್ನು ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?