ರಾಜಸ್ಥಾನ: ಥಳಿಸಿ ಹತ್ಯೆ ; ಇಬ್ಬರಿಗೆ ಶಿಕ್ಷೆ
Team Udayavani, Mar 14, 2020, 12:39 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜೈಪುರ: 2017ರಲ್ಲಿ ರಾಜಸ್ಥಾನದಲ್ಲಿ ಥಳಿಸಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಹದಿಹರೆಯದ ಯುವಕರಿಗೆ ತಲಾ 3 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಇಬ್ಬರನ್ನೂ ಸುರಕ್ಷಿತ ಗೃಹದಲ್ಲಿರಿಸಬೇಕೆಂದು ಅಲ್ವಾರ್ ಬಾಲ ನ್ಯಾಯ ಮಂಡಳಿ ಹೇಳಿದೆ.
ಇದು 2017ರಲ್ಲಿ ನಡೆದಿದ್ದ ಪೆಹ್ಲುಖಾನ್ ಹತ್ಯೆ ಪ್ರಕರಣದಲ್ಲಿ ಜಾರಿಯಾದ ಮೊದಲ ಶಿಕ್ಷೆಯೆನ್ನುವುದು ಗಮನಾರ್ಹ. 2017, ಏ.1ರಲ್ಲಿ ಪೆಹ್ಲುಖಾನ್ ತನ್ನಿಬ್ಬರು ಪುತ್ರರೊಂದಿಗೆ ಜೈಪುರದಿಂದ ಹಸುವನ್ನು ಸಾಗಿಸುತ್ತಿದ್ದರು. ಆ ವೇಳೆ ಅಲ್ವಾರ್ನ ಬೆಹೊÅàರ್ನಲ್ಲಿ ಗೋರಕ್ಷಕರು ಗುಂಪಿನಲ್ಲಿ ಧಾವಿಸಿ ಬಂದು, ಪೆಹ್ಲು ಖಾನ್ ಮೇಲೆ ಹಲ್ಲೆ ಮಾಡಿದ್ದರು.
ಖಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ 6 ಮಂದಿಯ ವಿರುದ್ಧ ದೂರು ದಾಖಲಾಗಿತ್ತು. ಆರಂಭದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲರನ್ನೂ ಖುಲಾಸೆ ಮಾಡಲಾಗಿತ್ತು. ಇದರ ವಿರುದ್ಧ ರಾಜಸ್ಥಾನ ಸರಕಾರ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ