Chandrayaan 3 ಮಿಷನ್ನಲ್ಲಿ ಹೋದ ‘ಪ್ರಯಾಣಿಕರನ್ನು’ ಅಭಿನಂದಿಸಿದ ರಾಜಸ್ಥಾನ ಸಚಿವ!!
ಅವಿವೇಕದ ಹೇಳಿಕೆ ಕುರಿತು ವ್ಯಾಪಕ ಟೀಕೆ... ವಿಡಿಯೋ ವೈರಲ್
Team Udayavani, Aug 23, 2023, 7:47 PM IST
ಜೈಪುರ: ಅವಿವೇಕದ ಹೇಳಿಕೆಯಲ್ಲಿ ರಾಜಸ್ಥಾನದ ಕ್ರೀಡಾ ಸಚಿವ ಅಶೋಕ್ ಚಂದನಾ ಚಂದ್ರಯಾನ-3 ಮಿಷನ್ನಲ್ಲಿ ಹೋದ “ಪ್ರಯಾಣಿಕರನ್ನು” ಅಭಿನಂದಿಸಿದ್ದಾರೆ.
ಚಂದನಾ ಅವರು ದೇಶಾದ್ಯಂತ ಕುತೂಹಲದಿಂದ ನಿರೀಕ್ಷಿಸಲಾಗಿದ್ದ ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನದ ಮಾನವರಹಿತ ಲ್ಯಾಂಡರ್ ಸ್ಪರ್ಶಿಸುವ ಗಂಟೆಗಳ ಮೊದಲು ಈ ಹೇಳಿಕೆ ನೀಡಿ ವ್ಯಾಪಕವಾಗಿ ಟ್ರೋಲ್ ಗೆ ಗುರಿಯಾಗಿ ಭಾರಿ ಸುದ್ದಿಯಾಗಿದ್ದಾರೆ.
“ನಾವು ಯಶಸ್ವಿಯಾಗಿ ಸುರಕ್ಷಿತ ಲ್ಯಾಂಡಿಂಗ್ ಮಾಡಿದರೆ, ಅದರಲ್ಲಿರುವ ಪ್ರಯಾಣಿಕರಿಗೆ ಸೆಲ್ಯೂಟ್ ಮಾಡುತ್ತೇನೆ. ನಮ್ಮ ದೇಶ ವಿಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ. ಇದಕ್ಕಾಗಿ ನಾನು ದೇಶವಾಸಿಗಳನ್ನು ಅಭಿನಂದಿಸುತ್ತೇನೆ”ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ