ಪೈಲಟ್ ಗೆ ಮತ್ತೊಂದು ಕಂಟಕ: 18 ಮಂದಿ ಬಂಡಾಯ ಶಾಸಕರು, ಪೈಲಟ್ ಗೆ ಸ್ಪೀಕರ್ ನೋಟಿಸ್!
ರಾಜಸ್ಥಾನ್ ಸರ್ಕಾರದ ಚೀಫ್ ವಿಪ್ ಮಹೇಶ್ ಜೋಶಿ ಅವರ ದೂರಿನ ಆಧಾರದ ಮೇಲೆ ಸ್ಪೀಕರ್ ಸಿಪಿ ಜೋಶಿ ಕ್ರಮ
Team Udayavani, Jul 15, 2020, 12:04 PM IST
ಜೈಪುರ್/ನವದೆಹಲಿ: ಸಚಿನ್ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಹಾಗೂ ಪಿಸಿಸಿ ವರಿಷ್ಠ ಹುದ್ದೆಯಿಂದ ವಜಾಗೊಳಿಸಿದ ಬೆನ್ನಲ್ಲೇ ಇದೀಗ ರಾಜಸ್ಥಾನ್ ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ ಅವರು ಬುಧವಾರ ಪೈಲಟ್ ಹಾಗೂ ಇತರ 18 ಮಂದಿ ಬಂಡಾಯ ಶಾಸಕರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ರಾಜಸ್ಥಾನ್ ಸರ್ಕಾರದ ಚೀಫ್ ವಿಪ್ ಮಹೇಶ್ ಜೋಶಿ ಅವರ ದೂರಿನ ಆಧಾರದ ಮೇಲೆ ಸ್ಪೀಕರ್ ಸಿಪಿ ಜೋಶಿ ಅವರು ಪೈಲಟ್ ಹಾಗೂ ಇತರ 18 ಮಂದಿ ಬಂಡಾಯ ಶಾಸಕರು ಜುಲೈ 17ರೊಳಗೆ ಉತ್ತರ ನೀಡುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಏನಿದು ರಾಜಸ್ಥಾನ್ ಬಿಕ್ಕಟ್ಟು: ಮೂರು ಬೇಡಿಕೆ ಈಡೇರಿಸುವಂತೆ ಸಚಿನ್ ಪೈಲಟ್ ಪಟ್ಟು!
ಪಕ್ಷದ ವಿಪ್ ಅನ್ನು ಉಲ್ಲಂಘಿಸಿದ ಪೈಲಟ್ ಮತ್ತು ಅವರ ಆಪ್ತ ಶಾಸಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಒಂದು ವೇಳೆ ಅವರು ಪಕ್ಷದ ವಿಪ್ ಉಲ್ಲಂಘಿಸಿದ್ದು ಸಾಬೀತಾದರೆ ಪೈಲಟ್ ಹಾಗೂ 18 ಮಂದಿ ಶಾಸಕರು ಪಕ್ಷದಿಂದ ವಜಾಗೊಳ್ಳಲಿದ್ದಾರೆ ಎಂದು ವರದಿ ವಿವರಿಸಿದೆ.
ಇದನ್ನೂ ಓದಿ:ಪೈಲಟ್ ಗೆ ಎಷ್ಟು ಶಾಸಕರ ಬೆಂಬಲವಿದೆ; ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದೇನು ಗೊತ್ತಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ