ಧ್ಯಾನಕ್ಕಾಗಿ ಹಿಮಾಲಯಕ್ಕೆ ತೆರಳಿದ ರಜನಿಕಾಂತ್
Team Udayavani, Mar 11, 2018, 6:10 AM IST
ಚೆನ್ನೈ: ಧ್ಯಾನ, ಯೋಗ ಇತ್ಯಾದಿಗಳ ಬಗ್ಗೆಯೂ ಆಸಕ್ತಿ ಹೊಂದಿರುವ ತಮಿಳು ಸೂಪರ್ಸ್ಟಾರ್ ರಜನೀಕಾಂತ್ ಇದೀಗ ಹಿಮಾಲಯಕ್ಕೆ ತೆರಳಿದ್ದಾರೆ. ಉತ್ತರಾಖಂಡದ ದುನಗಿರಿ ಗುಹೆಯ ಕಡೆಗೆ ಶನಿವಾರ ಪ್ರಯಾಣ ಬೆಳೆಸಿದ್ದಾರೆ. 2 ವಾರ ತಾವು ತೀರ್ಥಯಾತ್ರೆ, ಧ್ಯಾನಕ್ಕೆ ಕೂರುವುದಾಗಿ ಅವರು ಹೇಳಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ರಜನಿ ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದು, 2019ರ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ