ರಜನಿಕಾಂತ್‌ಗೆ “ಕಮಲ’ ಸೂಕ್ತ; ವರ್ಷಾಂತ್ಯಕ್ಕೆ ಕಮಲ್‌ ಪಕ್ಷ


Team Udayavani, Sep 26, 2017, 6:50 AM IST

Kamala.jpg

ಚೆನ್ನೈ: ಹೊಸ ವರ್ಷದ ಆರಂಭದಲ್ಲಿ ತಮ್ಮ ನೇತೃತ್ವದ ಪಕ್ಷ ಆರಂಭವಾಗಲಿದೆ ಎಂದು ಬಹುಭಾಷಾ ನಟ ಕಮಲ್‌ ಹಾಸನ್‌ ಹೇಳಿದ್ದಾರೆ. ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಬಗ್ಗೆ ಮಾತನಾಡಿದ ಅವರು ಧಾರ್ಮಿಕ ಹಿನ್ನೆಲೆ ಹೊಂದಿರುವ ರಜನಿಗೆ ಬಿಜೆಪಿಯೇ ಸೂಕ್ತ ಎಂದಿದ್ದಾರೆ. 

ತಾವು ವಿಚಾರವಾದಿ ಎಂದು ಹೇಳಿಕೊಂಡ ಕಮಲ್‌ಹಾಸನ್‌ ಜಾತಿ ಮತ್ತು ಭ್ರಷ್ಟಾಚಾರದ ವಿರೋಧಿ ಎಂದರು. ತಮಿಳುನಾಡಿಗೆ ಒಳ್ಳೆಯ ದಿನಗಳು ಇನ್ನೂ ಬಂದಿಲ್ಲ ಎಂದು ಹೇಳಿದ ಅವರು, ಉಳಿದ ರಾಜ್ಯಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದು ಪ್ರತಿಪಾದಿಸಿದರು.  “ನ್ಯೂಸ್‌18′ ಮತ್ತು “ಎನ್‌ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದರು.

“ಡಿಎಂಕೆ ಮತ್ತು ಎಐಎಡಿಎಂಕೆ ನಡೆಸಿದ ಭ್ರಷ್ಟಾಚಾರಗಳನ್ನು ತಮಿಳುನಾಡಿನ ಜನರು ನೋಡಿದ್ದಾರೆ. ನನ್ನ ನೇತೃತ್ವದ ಹೊಸ ಪಕ್ಷದ 2018ರ ಆರಂಭದಲ್ಲಿಯೇ ಶುರುವಾಗಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಜತೆಗಿನ  ಭೇಟಿಯಲ್ಲಿ ಯಾವುದೇ ಮಹತ್ವ ಇಲ್ಲ. ಎಲ್ಲ ರೀತಿಯ ಮುಖಂಡರು, ನಾಯಕರ ಜತೆಗೆ ನಾನು ಭೇಟಿಯಾಗುತ್ತೇನೆ. ಹೀಗಾಗಿ ಅದಕ್ಕೆ ಏನೂ ಮಹತ್ವ ಇಲ್ಲ’ ಎಂದು ಹೇಳಿಕೊಂಡಿದ್ದಾರೆ. ಅವರಾಗಿಯೇ ತಮ್ಮ ಬಳಿಗೆ ಬಂದಿದ್ದರು ಎಂದು ಹೇಳಿದ್ದಾರೆ ಕಮಲ್‌. 

ನಿಗದಿತ ಸಮಯ ಸಾಧ್ಯವಿಲ್ಲ: ಹೊಸ ಪಕ್ಷ ಯಾವಾಗ ಆರಂಭವಾಗುತ್ತದೆ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲವಾದರೂ, ಮುಂದಿನ ವರ್ಷದ ಆರಂಭದಲ್ಲಿ ಅದು ಕಾರ್ಯರೂಪಕ್ಕೆ ಬರಬಹುದು ಎಂದು ಹೇಳಿದ್ದಾರೆ. ಅದಕ್ಕಾಗಿ ಬಹಳಷ್ಟು ತಯಾರಿ ಮಾಡಬೇಕಾಗಿದೆ ಎಂದು ಬಹು ಭಾಷಾ ನಟ ಪ್ರತಿಪಾದಿಸಿದ್ದಾರೆ.

ಹೋಲಿಕೆ ಸಲ್ಲದು
ಜಾತಿಪದ್ಧತಿ ಮತ್ತು ಭ್ರಷ್ಟಾಚಾರದ ವಿರೋಧಿ ಎಂದು ಹೇಳಿಕೊಂಡ ಕಮಲ್‌ಹಾಸನ್‌, ಸೂಪರ್‌ಸ್ಟಾರ್‌ ರಜನಿಕಾಂತ್‌ ಧಾರ್ಮಿಕ ಸ್ವಭಾವ ಇರುವ ವ್ಯಕ್ತಿ. ಹೀಗಾಗಿ ಅವರು ಬಿಜೆಪಿಗೆ ಸೂಕ್ತವಾದವರು ಎಂದರು. “ಅವರ ಮತ್ತು ನನ್ನ ದಾರಿ ಒಂದೇ ಆಗಿ ರಲು ಸಾಧ್ಯವಿಲ್ಲ. ಕಮಲ್‌ ಮತ್ತು ರಜನಿ ಎಂದು ಹೋಲಿಕೆ ಮಾಡುವುದೇ ಕೆಟ್ಟದ್ದು. ರಾಜಕೀಯ ಪ್ರವೇಶ ಮಾಡುತ್ತೇನೆ ಎಂದು ನಾನು ಘೋಷಣೆ ಮಾಡಿದ್ದೇನೆ’ ಎಂದು ಕಮಲ್‌ ಹೇಳಿದ್ದಾರೆ.

ರಾಜಕೀಯವೆಂದರೆ 100 ದಿನಗಳ ಕಾಲ ಓಡುವ ಸಿನಿಮಾ ಎಂದುಕೊಂಡಿದ್ದಾರೆ ಕಮಲ್‌ ಹಾಸನ್‌. ಮುಖ್ಯಮಂತ್ರಿಯ ಹುದ್ದೆ ಎಂದರೆ ಅಂಗಡಿಯಿಂದ ಕೊಳ್ಳುವ ಆಟಿಕೆಯೇ? ಅದಕ್ಕೆ ಜನರು ಒಪ್ಪಿಕೊಂಡು ಸ್ವೀಕರಿಸಬೇಕು.
– ಡಿ.ಜಯಕುಮಾರ್‌, ತಮಿಳುನಾಡು ಹಣಕಾಸು ಸಚಿವ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.