2021ರ ಚುನಾವಣೇಲಿ ತಮಿಳುನಾಡು ಜನರು ಪವಾಡ ಸೃಷ್ಟಿಸಲಿದ್ದಾರೆ; ರಜನಿಕಾಂತ್
ತಮಿಳುನಾಡು ರಾಜಕೀಯದ ಕುರಿತು ತಲೈವಾ ಮಾತು
Team Udayavani, Nov 21, 2019, 6:30 PM IST
ಚೆನ್ನೈ: ತಮಿಳುನಾಡಿನ ರಾಜಕೀಯದ ಕುರಿತು ಮಾತನಾಡಿರುವ ಸೂಪರ್ ಸ್ಟಾರ್ ರಜನಿಕಾಂತ್ 2021ರ ಚುನಾವಣೆಯಲ್ಲಿ ತಮಿಳುನಾಡಿನ ಜನರು ಪವಾಡವನ್ನು ಸೃಷ್ಟಿಸಲಿದ್ದಾರೆ ಎಂದಿದ್ದಾರೆ.
ನಿನ್ನೆಯಷ್ಟೇ ನಟ ಕಮಲ್ ಹಾಸನ್ ಅವರ ಜತೆ ತಮಿಳುನಾಡಿನ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸೂಪರ್ ಸ್ಟಾರ್ ಈ ಮಾತುಗಳನ್ನು ಆಡಿದ್ದಾರೆ. ಮಕ್ಕಲ್ ನೀಧಿ ಮಾಯಮ್ ಸಂಸ್ಥಾಪಕ ಕಮಲ್ ಹಾಸನ್ ಜತೆ ಕೈಜೋಡಿಸುವ ಕುರಿತು ಆಶಯ ವ್ಯಕ್ತಪಡಿಸಿದ್ದಾರೆ.
2021ರಲ್ಲಿ ತಮಿಳುನಾಡಿನ ಜನರು ಶೇಕಡಾ 100ರಷ್ಟು ರಾಜಕೀಯವಾಗಿ ಬಹುದೊಡ್ಡ ಪ್ರಯೋಗವನ್ನು ಸಾಧಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. ರಜನಿಕಾಂತ್ ಅವರ ಈ ಹೇಳಿಕೆಗಳು ತಮಿಳುನಾಡು ಮಾತ್ರವಲ್ಲದೇ ರಾಷ್ಟ್ರ ರಾಜಕೀಯದಲ್ಲೂ ತೀವ್ರ ಸಂಚಲನಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ