ರಾಜೀವ್ ಹಂತಕನಿಗೆ ಪೆರೋಲ್ : ಟವರ್ ಏರಿದ ಕೈ ಕಾರ್ಯಕರ್ತ
Team Udayavani, Aug 26, 2017, 3:04 PM IST
ಕೋವಿಲ್ಪತ್ತಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಲ್ಲೊಬ್ಬನಾದ ಎ.ಜಿ.ಪೆರಾರಿವಾಲನ್ಗೆ ಪೆರೋಲ್ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತ್ರಿವರ್ಣ ಧ್ವಜದೊಂದಿಗೆ ಮೊಬೈಲ್ ಟವರ್ ಏರಿ ಪ್ರತಿ ಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ. ಪ್ರತಿಭಟನೆಯ ವಿಡಿಯೋ ನೋಡಿ
ತಂದೆಯ ತೀವ್ರ ಅನಾರೋಗ್ಯದ ನಿಮಿತ್ತ ತಾಯಿಯ ಮನವಿಯ ಮೇರೆಗೆ ಪೆರಾರಿವಾಲನ್ಗೆ ಪೆರೋಲ್ ನೀಡಿ ಶುಕ್ರವಾರ ವೆಲ್ಲೂರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.
ಜೀವಾವಧಿ ಶಿಕ್ಷೆಗೊಳಗಾಗಿರುವ ಪೆರಾರಿವಾಲನ್ಗೆ ಮೊದಲು ಪೆರೋಲ್ ನಿರಾಕರಿಸಲಾಗಿತ್ತು. ಆದರೆ ಪೊಲೀಸ್ ಭದ್ರತೆ ಮತ್ತು ಹಲವು ಷರತ್ತುಗಳೊಂದಿಗೆ ಪೆರೋಲ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ