ರಾಜೀವ್ ಕೇಸ್: ಸರಕಾರಕ್ಕೆ ಕೋರ್ಟ್ ತರಾಟೆ
Team Udayavani, Aug 19, 2017, 8:45 AM IST
ಚೆನ್ನೈ: ಅವಧಿಗೆ ಮೊದಲೇ ಬಿಡುಗಡೆ ಕೋರಿ ರಾಜೀವ್ ಗಾಂಧಿ ಹತ್ಯೆ ದೋಷಿಗಳು ಸಲ್ಲಿಸಿರುವ ಅರ್ಜಿಗೆ ಹೊಸದಾಗಿ ಪ್ರತಿ ಅಫಿಡವಿಟ್ ಸಲ್ಲಿಸುವುದಾಗಿ ತಮಿಳುನಾಡು ಸರಕಾರ ಮದ್ರಾಸ್ ಹೈಕೋರ್ಟ್ಗೆ ಹೇಳಿದೆ. ಇದಕ್ಕೆ ಸಿಡಿಮಿಡಿಗೊಂಡ ನ್ಯಾಯಾಲಯ, ‘ನೀವು ಎಷ್ಟು ಅಫಿಡವಿಟ್ಗಳನ್ನು ಸಲ್ಲಿಸುತ್ತೀರಿ’ ಎಂದು ಸರಕಾರವನ್ನು ಪ್ರಶ್ನಿಸಿದೆ. 2012ರ ಡಿ.10ರಂದು ಸಲ್ಲಿಸಿದ್ದ ಅಫಿಡವಿಟ್ಗೆ ಬದಲಾಗಿ ಮತ್ತೂಂದು ಅಫಿಡವಿಟ್ ಸಲ್ಲಿಸುವುದಾಗಿ ಸರಕಾರ ಹೇಳಿದ್ದಕ್ಕೆ ಕೋರ್ಟ್ ಈ ರೀತಿ ಅಸಮಾಧಾನ ಹೊರಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?