Leh ಸೈನಿಕರೊಂದಿಗೆ ಹೋಳಿ ಆಚರಿಸಿದ ರಾಜನಾಥ್ ಸಿಂಗ್: ಸಿಯಾಚಿನ್ ಭೇಟಿ ರದ್ದು
ಲಡಾಖ್ ಭಾರತದ 'ಶೌರ್ಯದ ರಾಜಧಾನಿ' ಎಂದ ರಕ್ಷಣ ಸಚಿವ
Team Udayavani, Mar 24, 2024, 5:27 PM IST
ಲೇಹ್: ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಲೇಹ್ನಲ್ಲಿ ಸೇನಾ ಯೋಧರೊಂದಿಗೆ ಹೋಳಿ ಆಚರಿಸಿದರು. ಹವಾಮಾನ ವೈಪರೀತ್ಯವನ್ನು ಎದುರಿಸಿ ಶತ್ರುಗಳಿಂದ ದೇಶವನ್ನು ರಕ್ಷಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದರು.
ರಕ್ಷಣ ಸಚಿವ ಸಿಂಗ್ ಅವರು ಸೈನಿಕರ ಹಣೆಯ ಮೇಲೆ ‘ಗುಲಾಲ್’ ತಿಲಕ ಹಚ್ಚಿದರು.ಹಬ್ಬ ಆಚರಿಸಿದ ನಂತರ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಲಡಾಖ್ ಧೈರ್ಯ ಮತ್ತು ಶೌರ್ಯದ ರಾಷ್ಟ್ರ ರಾಜಧಾನಿಯಾಗಿದೆ’ ಎಂದರು.
“ನಾವು ದೆಹಲಿಯಲ್ಲಿ ರಾಷ್ಟ್ರ ರಾಜಧಾನಿ, ಮುಂಬೈನಲ್ಲಿ ಆರ್ಥಿಕ ರಾಜಧಾನಿ ಮತ್ತು ಬೆಂಗಳೂರಿನಲ್ಲಿ ತಾಂತ್ರಿಕ ರಾಜಧಾನಿಯನ್ನು ಹೊಂದಿರುವಂತೆಯೇ ಲಡಾಖ್ ಭಾರತದ ಧೈರ್ಯ ಮತ್ತು ಶೌರ್ಯದ ರಾಜಧಾನಿಯಾಗಿದೆ’ ಎಂದರು.
ಸಿಂಗ್ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ಗೆ ಹೋಗಬೇಕಿತ್ತು, ಆದರೆ ಪ್ರತಿಕೂಲ ಹವಾಮಾನದಿಂದಾಗಿ ಅವರ ಭೇಟಿಯನ್ನು ರದ್ದುಗೊಳಿಸಲಾಯಿತು.ಲೇಹ್ ಭೇಟಿ ವೇಳೆ ಸಚಿವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ