ನಾಳೆ ಸಿಯಾಚಿನ್ಗೆ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಭೇಟಿ
Team Udayavani, Jun 2, 2019, 12:40 PM IST
ಹೊಸದಿಲ್ಲಿ: ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜನಾಥ್ ಸಿಂಗ್ ಅವರು ಸೋಮವಾರ ಸಿಯಾಚಿನ್ಗೆ ಭೇಟಿ ನೀಡುತ್ತಿದ್ದಾರೆ.
ರಾಜನಾಥ್ ಸಿಂಗ್ ಅವರೊಂದಿಗೆ ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರೂ ತೆರಳಲಿದ್ದಾರೆ. ಯೋಧರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ರಕ್ಷಣಾ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಯಿಂದ ಹೊರಗಿನ ಸೇನಾ ನೆಲೆಗೆ ರಾಜನಾಥ್ ಸಿಂಗ್ ಅವರು ಭೇಟಿ ನೀಡುತ್ತಿದ್ದಾರೆ.
ಹಿಮಾಲಯದ ಪೂರ್ವ ಕರಕೋರಮ್ ಪರ್ವತ ಶ್ರೇಣಿಯಲ್ಲಿರುವ ಸಿಯಾಚಿನ್ ನಿರ್ಗಲ್ಲಿನಲ್ಲಿ ಚಳಿಗಾಲದಲ್ಲಿ ಸರಾಸರಿ ಸುಮಾರು 1000 ಸೆಂಟೀ ಮೀಟರ್ನಷ್ಟು ಭಾರೀ ಹಿಮಪಾತವಾಗುತ್ತದೆ, ಕನಿಷ್ಠ ತಾಪಮಾನ ಸುಮಾರು 5೦ ಡಿಗ್ರಿ ಸೆಂಟಿಗ್ರೇಡ್ ಗೆ ಇಳಿಯುತ್ತದೆ.
ಸಿಯಾಚಿನ್ ಪ್ರದೇಶಕ್ಕಾಗಿ ಭಾರತ ಹಾಗು ಪಾಕಿಸ್ತಾನದ ನಡುವೆ ವಿವಾದವಿದ್ದು , ರಾಷ್ಟ್ರಗಳು ಈ ಪ್ರದೇಶ ತಮಗೆ ಸೇರಿದ್ದೆಂದು ವಾದಿಸುತ್ತಲೆ ಬಂದಿವೆ. ಉಭಯ ದೇಶಗಳೂ ಕಾವಲಿಗಾಗಿ ಯೋಧರನ್ನು ನಿಯೋಜಿಸಿದ್ದು ಹಲವು ಯೋಧರು ಹಿಮಸಮಾಧಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ