ಹಿಮಾಚಲದಲ್ಲಿ ಆಶ್ರಮ ನಿರ್ಮಿಸಿದ ರಜನೀಕಾಂತ್‌


Team Udayavani, Oct 26, 2017, 6:20 AM IST

rajani.jpg

ಚೆನ್ನೈ:ಅಧ್ಯಾತ್ಮಿಕ ಜೀವಿಯೂ ಆಗಿರುವ ತಮಿಳು ಸೂಪರ್‌ ಸ್ಟಾರ್‌ ರಜನೀಕಾಂತ್‌, ತಮ್ಮ ಕೆಲವು ಸ್ನೇಹಿತರೊಡನೆ ಸೇರಿ ಹಿಮಾಲಯದ ದುನಗಿರಿಯಲ್ಲೊಂದು ಆಶ್ರಮವನ್ನು ನಿರ್ಮಿಸುತ್ತಿದ್ದಾರೆ. ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಆಶ್ರಮದಲ್ಲಿ, ಧ್ಯಾನ, ಯೋಗಗಳನ್ನು ಅರಸಿ ಬರುವ ಸಾಧಕರು ಎಷ್ಟು ದಿನ ಬೇಕೋ ಅಷ್ಟು ದಿನ ಉಚಿತವಾಗಿ ಅಲ್ಲಿ ನೆಲೆಯೂರಲು ಅವಕಾಶ ಇರುತ್ತದೆ.  ಈ ಆಶ್ರಮ ಅಥವಾ ಧ್ಯಾನ ಕೇಂದ್ರ ಮುಂದಿನ ತಿಂಗಳು ಲೋಕಾರ್ಪಣೆಗೊಳ್ಳಲಿದೆ. 

ರಜನೀಕಾಂತ್‌ ಅವರ ಅಧ್ಯಾತ್ಮಿಕ ಗುರುವಾದ ಪರಮಹಂಸ ಯೋಗಾನಂದ ಸ್ಥಾಪಿಸಿದ್ದ ಯೊಗೋದಾ ಸತ್ಸಂಗ ಸೊಸೈಟಿಗೆ (ವೈಎಸ್‌ಎಸ್‌) ಈ ವರ್ಷ ಶತಮಾನೋತ್ಸವ ಸಂಭ್ರಮ. ಇದರ ನೆನಪಿಗಾಗಿಯೇ ಅಲ್ಲಿ ಆಶ್ರಮ ನಿರ್ಮಾಣಕ್ಕೆ ಕೈ ಹಾಕಲಾಗಿದೆ ಎಂದು ಹೇಳಲಾಗಿದೆ. 

ಅಷ್ಟಕ್ಕೂ ರಜನೀಕಾಂತ್‌ಗೆàಕೆ ಹಿಮಾಲಯದಲ್ಲಿ ಆಶ್ರಮ ಕಟ್ಟುವ ಮನಸ್ಸಾಯಿತು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಈ ಯೋಜನೆಗೆ ಕೈ ಜೋಡಿಸಿರುವ ಅವರ ಸ್ನೇಹಿತರಲ್ಲೊಬ್ಬರಾದ ವಿ. ವಿಶ್ವನಾಥನ್‌ ಪ್ರಕಾರ, ರಜನೀಕಾಂತ್‌ಗೂ ಹಿಮಾಲಯಕ್ಕೂ ಇರುವ ನಂಟು ಸುಮಾರು 10- 15 ವರ್ಷಗಳ ಹಿಂದಿನದ್ದು. ಹಿಮಚ್ಛಾದಿತ ಪ್ರದೇಶದ ದುನಗಿರಿಯಲ್ಲಿರುವ ಗುಹೆಗಳಲ್ಲಿ ಅವರು ಆಗಾಗ್ಗೆ ಹೋಗಿ ಧ್ಯಾನದಲ್ಲಿ ಮುಳುಗುತ್ತಾರೆ. ಇದೇ ಪ್ರಾಂತ್ಯದಲ್ಲೇ ಪರಮಹಂಸ ಯೋಗಾನಂದರ ಗುಗ್ಗುರು ಮಹಾವತಾರ್‌ ಬಾಬಾಜೀ ಅವರು ಸೂಕ್ಷ್ಮರೂಪದಲ್ಲಿ ನೆಲೆಸಿದ್ದಾರೆಂದು ಹೇಳಲಾಗುತ್ತಿದೆ. ಅವರೊಮ್ಮೆ ರಜನಿಯವರಿಗೆ ದರ್ಶನ ನೀಡಿದ್ದರೆಂದೂ ಹೇಳಲಾಗುತ್ತಿದೆ. ಇಂಥ ತಪೋಭೂಮಿಯಲ್ಲಿ ಒಂದು ಶಾಶ್ವತ ಸೇವೆ ಮಾಡಬೇಕೆಂಬ ಇಚ್ಛೆ ರಜನಿ ಹಾಗೂ ಅವರ ಸ್ನೇಹಿತರಿಗೆ ಬಹುದಿನಗಳಿಂದಲೂ ಇದ್ದದು ಈ ಅನುಷ್ಠಾನವಾಗುತ್ತಿದೆ.
 

ವಿಶ್ವನಾಥನ್‌, ಬೆಂಗಳೂರಿನಲ್ಲಿರುವ ಉದ್ಯಮಿ ವಿ.ಎಸ್‌. ಹರಿ, ವಿ.ಎಸ್‌. ಮೂರ್ತಿ ಹಾಗೂ ದೆಹಲಿಯ ಶ್ರೀಧರ ರಾವ್‌ ಅವರೂ ಬಾಬಾ ಭಕ್ತರೇ. 2002ರಲ್ಲಿ ರಜನೀಕಾಂತ್‌ ಅವರನ್ನು ದುನಗಿರಿಯ ಗುಹೆಗಳಲ್ಲೇ ರಜನೀಕಾಂತ್‌ ಅವರನ್ನು ಭೇಟಿಯಾಗಿದ್ದರಂತೆ. ಆಗಿನಿಂದ ರಜನಿ ಇವರಿಗೆ ಚಿರಪರಿಚಿತ. ದುನಗಿರಿಯಲ್ಲಿ ಶಾಶ್ವತ ಸೇವೆಯೊಂದನ್ನು ಮಾಡಬೇಕೆಂಬ ಹಂಬಲ ಹೊಂದಿದ್ದ ಇವರು ಒಂದು ಸುಸಮಯಕ್ಕಾಗಿ ಕಾದಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.