ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಅಮಾನತಾದ ಸದಸ್ಯರಿಗೆ ರಾಜ್ಯಸಭೆ ಉಪಾಧ್ಯಕ್ಷರಿಂದ ಟೀ

Team Udayavani, Sep 23, 2020, 1:17 AM IST

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಹೊಸದಿಲ್ಲಿ: ಸೋಮವಾರ ಕೃಷಿ ಮಸೂದೆಯ ಅಂಗೀಕಾರದ ವೇಳೆ ರಾಜ್ಯಸಭೆ ಉಪಸಭಾಧ್ಯಕ್ಷ ಹರಿವಂಶ್‌ ಸಿಂಗ್‌ರೊಂದಿಗೆ ಆಕ್ಷೇಪಾರ್ಹವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಟಿಎಂಸಿ ನಾಯಕ ಡೆರೆಕ್‌ ಒಬ್ರಿಯಾನ್‌ ಸೇರಿದಂತೆ 8 ಸದಸ್ಯರನ್ನು ಸಸ್ಪೆಂಡ್‌ ಮಾಡಿದ್ದು, ಅದನ್ನು ಖಂಡಿಸಿ ಅವರು ಅಹೋ ರಾತ್ರಿ ಧರಣಿ ನಡೆಸಿದ್ದು… ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಂಗಳವಾರ ಬೆಳಗ್ಗೆ ಹರಿವಂಶ್‌ ಅವರೇ ಸ್ವತಃ ಚಹಾ ಮತ್ತು ಉಪಾಹಾರದೊಂದಿಗೆ ಧರಣಿನಿರತರ ಬಳಿ ಆಗಮಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಸಂಸತ್‌ ಭವನದ ಹೊರಗೆ ಸೋಮವಾರ ರಾತ್ರಿಯಿಡೀ ಧರಣಿ ಕುಳಿತಿದ್ದ ಸದಸ್ಯರ ಬಳಿಗೆ ಮಂಗಳವಾರ ಬೆಳಗ್ಗೆ ಹರಿವಂಶ್‌ ಚಹಾದೊಂದಿಗೆ ಬಂದಿದ್ದಾರೆ. ಆದರೆ, ಅವರು ನೀಡಿದ ಚಹಾವನ್ನು ಕೆಲವು ಸಂಸದರು ಸ್ವೀಕರಿಸಲು ನಿರಾಕರಿಸಿದ್ದು, “ರೈತರಿಗೆ ಮೋಸ ಮಾಡಲಾಗುತ್ತಿದೆ. ನಾವು ಮತಗಳ ವಿಭಜನೆಗೆ ಕೋರಿದೆವು. ಆದರೆ ನಮ್ಮನ್ನು ಸಂಪೂರ್ಣವಾಗಿ ನೀವು ನಿರ್ಲಕ್ಷಿಸಿ ದಿರಿ. ಈಗ ಸ್ನೇಹ ಸಂಪಾದಿಸುವ ಸಮಯ ವಲ್ಲ, ಅನ್ನದಾತರ ಹಕ್ಕುಗಳಿಗಾಗಿ ಹೋರಾ ಡುವ ಸಮಯ’ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಮೆಚ್ಚುಗೆ: ಹರಿವಂಶ್‌ ಅವರ ಈ ನಡೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿರುವ ಪ್ರಧಾನಿ ಮೋದಿ, “ಇದು ಅವರ ಹೃದಯ ವೈಶಾಲ್ಯತೆಯನ್ನು ತೋರಿಸಿದೆ. ಅವರ ಮುತ್ಸದ್ಧಿತನವು ಪ್ರಜಾಸತ್ತೆ ಯನ್ನು ಪ್ರೀತಿಸುವ ಪ್ರತಿಯೊಬ್ಬನಿಗೂ ಹೆಮ್ಮೆ ಉಂಟು ಮಾಡಿದೆ. ತಮ್ಮ ಮೇಲೆ ದಾಳಿ ನಡೆಸಿ, ಅವಮಾನಿಸಿದವರಿಗೆ ಚಹಾ ನೀಡುವ ಮೂಲಕ ಹರಿವಂಶ್‌ ಶ್ರೇಷ್ಠತೆ ಮೆರೆ ದಿದ್ದಾರೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಹರಿವಂಶ್‌ ಉಪವಾಸ: ಸೆ.20ರಂದು ರಾಜ್ಯಸಭೆಯಲ್ಲಿ ನನ್ನೊಂದಿಗೆ ಪ್ರತಿಪಕ್ಷಗಳ ನಾಯಕರು ವರ್ತಿಸಿದ ರೀತಿಯಿಂದ ಬಹ ಳಷ್ಟು ನೋವಾಗಿದೆ. ನಾನು ಮಂಗಳವಾರ 24 ಗಂಟೆ ಉಪವಾಸವಿರಲು ನಿರ್ಧರಿಸಿ ದ್ದೇನೆ. ಗದ್ದಲ ಎಬ್ಬಿಸಿದವರಲ್ಲಿ ಸ್ವಯಂ ಶುದ್ಧೀಕರಣದ ಭಾವನೆ ಮೂಡಲಿ ಎಂದು ಆಶಿಸುತ್ತೇನೆ ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ ಹರಿವಂಶ್‌ ಹೇಳಿದ್ದಾರೆ.

ಖಾಲಿ ಹುದ್ದೆ ತುಂಬಿರಿ: ದೇಶದಲ್ಲಿ ನಿರು ದ್ಯೋಗ ತಾಂಡವವಾಡುತ್ತಿದೆ. ಸರಕಾರ, ಆರೋಗ್ಯ, ಶಿಕ್ಷಣ, ಪೊಲೀಸ್‌ ಇಲಾಖೆಯಲ್ಲಿ 20 ಲಕ್ಷ ಹುದ್ದೆ ಗಳು ಖಾಲಿಯಿದ್ದು, ಸರಕಾರ ಭರ್ತಿ ಮಾಡುತ್ತಿಲ್ಲ. ತುರ್ತಾಗಿ ಹುದ್ದೆ ಗಳಿಗೆ ನೇಮಕ ಪ್ರಕ್ರಿಯೆ ಆರಂಭಿಸ ಬೇಕು ಎಂದು ಕಾಂಗ್ರೆಸ್‌ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ಖಾಸಗಿ ಕಂಪನಿಗಳು ರೈತರಿಂದ ಆಹಾರ ಧಾನ್ಯ ಖರೀದಿಸು ವಂತಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖೀಸು ವಂಥ ಹೊಸ ವಿಧೇಯಕವನ್ನು ಸರಕಾರ ಮಂಡಿಸಬೇಕು ಮತ್ತು 8 ಸದಸ್ಯರ ಅಮಾನತನ್ನು ವಾಪಸ್‌ ಪಡೆಯಬೇಕು.
ಗುಲಾಂ ನಬಿ ಆಜಾದ್‌, “ಕೈ’ ನಾಯಕ

ರಾಜ್ಯಸಭೆಯಲ್ಲಿ ತಮ್ಮ ವರ್ತನೆಗೆ ಸಂಬಂಧಿಸಿ 8 ಮಂದಿ ವಿಪಕ್ಷಗಳ ಸದಸ್ಯರು ಕ್ಷಮೆ ಕೋರಿದರಷ್ಟೇ ಅವರ ಅಮಾನತನ್ನು ವಾಪಸ್‌ ಬಗ್ಗೆ ಪರಿಶೀಲಿಸಬಹುದು.
ರವಿಶಂಕರ್‌ ಪ್ರಸಾದ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.